• 08251 236599
  • 08251 236444
  • vvsputtur@gmail.com

ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಚಿವರ ಭೇಟಿ

ಕೇಂದ್ರ ರೈಲ್ವೆ ಸಚಿವರಾದ ಡಿ. ವಿ. ಸದಾನಂದ ಗೌಡ ಮತ್ತು ಸಂಸದ ಶ್ರೀ ನಳೀನ್ ಕುಮಾರ್ ಕಟೀಲ್‌ರವರು ಇಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ – ಸಂಸ್ಥೆಗಳಿಗೆ ಭೇಟಿ ನೀಡಿದರು. ಸ್ವಾಮಿ ವಿವೇಕಾನಂದರ ಭವ್ಯ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಶ್ರೀ ಡಿ. ವಿ. ಸದಾನಂದ ಗೌಡ ಮತ್ತು ಶ್ರೀ ನಳೀನ್ ಕುಮಾರ್ ಕಟೀಲ್‌ರವರನ್ನು ಸನ್ಮಾನಿಸಲಾಯಿತು.   ವಿವೇಕಾನಂದ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಹಿರಿಯರು ಹಾಗೂ ಪುತ್ತೂರು ನಗರದ ಗಣ್ಯರು ಉಪಸ್ಥಿತರಿದ್ದರು.

Highslide for Wordpress Plugin