ಬೇಸಿಗೆ ಸಂಸ್ಕಾರ ಶಿಬಿರ
Saturday, May 4th, 2013ಉಪ್ಪಿನಂಗಡಿ : ಎಳೆಯ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದರೆ ಅವರನ್ನು ಭವ್ಯರಾಷ್ಟ್ರದ ದಿವ್ಯ ಪ್ರಜೆಗಳನ್ನಾಗಿ ರೂಪಿಸಲು ಸಾಧ್ಯವೆಂದು ಯುವ ಸಾಮಾಜಿಕ ಕಾರ್ಯಕರ್ತ ರಾಜ್ಗೋಪಾಲ ಹೆಗ್ಡೆ ತಿಳಿಸಿದರು. ಅವರು ಉಪ್ಪಿನಂಗಡಿ ವೇದಶಂಕರ ನಗರದಲ್ಲಿನ ಶ್ರೀ ಮಾಧವ ಶಿಶು ಮಂದಿರದ ಆಶ್ರಯದಲ್ಲಿ ನಡೆದ ಒಂದುವಾರದ ಬೇಸಿಗೆ ಸಂಸ್ಕಾರ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವ ಉದ್ಯಮಿ ಹರ್ಷಕುಮಾರ್ ಜೈನ್ ಮಾತನಾಡಿ, ಪಾಶ್ಚ್ಯಾತ್ಯ ಸಂಸ್ಕೃತಿಯ ಪ್ರಭಾವದಿಂದ ದುರ್ಬಲವಾದ ಮನೆ-ಮನಸ್ಸುಗಳನ್ನು ಹಳಿಗೆ ತರಲು ನಮ್ಮ ಭಾರತೀಯ ಸಂಸ್ಕಾರವನ್ನು ಎಳೆಯ ಮಕ್ಕಳಿಗೆ [...]













