ನರೇಂದ್ರ ಪ.ಪೂ.ಕಾಲೇಜಿನ ನೂತನ ಸಭಾಂಗಣ ಹಂಸಧ್ವನಿ ಉದ್ಘಾಟನೆ-ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ ಪ್ರತಿಭಾ ಪರ್ವ

ನರೇಂದ್ರ ಪ.ಪೂ.ಕಾಲೇಜಿನ ನೂತನ ಸಭಾಂಗಣ
Leaf
Leaf

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಒಳಗೊಂಡ ಆಧುನಿಕ ಶಿಕ್ಷಣ ಸೌಲಭ್ಯವನ್ನು ಒದಗಿಸುವುದು ಈ ಸಂಸ್ಥೆಯ ಉದ್ದೇಶ.ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿಕೊಳ್ಳಲು ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು.ಸಮಾಜದ ಆಸ್ತಿಗಳಾಗಿ ಹೊರಹೊಮ್ಮಬೇಕಾಗಿದೆ ಎಂದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ‍್ಯದರ್ಶಿಗಳಾದ ಡಾ. ಕೆ. ಎಂ. ಕೃಷ್ಣ ಭಟ್ ರವರು ಹೇಳಿದರು.

Read more

Leave a Reply

Your email address will not be published. Required fields are marked *

Related News

News
08/02/2025

ವಿವೇಕ ಜಯಂತಿ ಆಚರಣೆ-2025 ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯ ರೂಪ ಶಿಷ್ಯರು – ಡಾ. ಜಿ.ಬಿ ಹರೀಶ್.

ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ
News
11/01/2025

ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಕಸಿತ ಭಾರತ – ವೀರ ಸಾವರ್ಕರ್ ಕಾರ್ಯಕ್ರಮದಲ್ಲಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ
News
11/01/2025

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ