ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಚಿವರ ಭೇಟಿ

Leaf
Leaf

ಕೇಂದ್ರ ರೈಲ್ವೆ ಸಚಿವರಾದ ಡಿ. ವಿ. ಸದಾನಂದ ಗೌಡ ಮತ್ತು ಸಂಸದ ಶ್ರೀ ನಳೀನ್ ಕುಮಾರ್ ಕಟೀಲ್‌ರವರು ಇಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ – ಸಂಸ್ಥೆಗಳಿಗೆ ಭೇಟಿ ನೀಡಿದರು. ಸ್ವಾಮಿ ವಿವೇಕಾನಂದರ ಭವ್ಯ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಶ್ರೀ ಡಿ. ವಿ. ಸದಾನಂದ ಗೌಡ ಮತ್ತು ಶ್ರೀ ನಳೀನ್ ಕುಮಾರ್ ಕಟೀಲ್‌ರವರನ್ನು ಸನ್ಮಾನಿಸಲಾಯಿತು.   ವಿವೇಕಾನಂದ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಹಿರಿಯರು ಹಾಗೂ ಪುತ್ತೂರು ನಗರದ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

News
08/02/2025

ವಿವೇಕ ಜಯಂತಿ ಆಚರಣೆ-2025 ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯ ರೂಪ ಶಿಷ್ಯರು – ಡಾ. ಜಿ.ಬಿ ಹರೀಶ್.

ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ
News
11/01/2025

ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಕಸಿತ ಭಾರತ – ವೀರ ಸಾವರ್ಕರ್ ಕಾರ್ಯಕ್ರಮದಲ್ಲಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ
News
11/01/2025

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ