ಓಣಂ ಆಚರಣೆ

Leaf
Leaf

ದಿನಾಂಕ 28-08-2015 ರ ಶುಕ್ರವಾರದಂದು ಪದವಿ ವಿಭಾಗದ ಪ್ರಾಂಶುಪಾಲರಾದ ಶ್ರೀ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ದೀಪ ಬೆಳಗಿಸುವುದರ ಮೂಲಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಓಣಂ ಕಾರ್ಯಕ್ರಮವನ್ನು ಆಚರಿಸಲಾಯಿತು. ವಿದ್ಯಾಲಯದ ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

onam

Leave a Reply

Your email address will not be published. Required fields are marked *

Related News

News
16/06/2025

ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ

Events
16/06/2025

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

Uncategorized
16/06/2025

ಕಡಬ ಸರಸ್ವತೀ ಪ್ರೌಢಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿನ