ಕಡಬ: ಸರಸ್ವತೀ ವಿದ್ಯಾಲಯ ಪ್ರೌಢ ಶಾಲಾ ಪ್ರಾರಂಭೋತ್ಸವ

Leaf
Leaf

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಮೇ 29ರಂದು ಶಾಲಾ ಪ್ರಾರಂಭೋತ್ಸವ ನಡೆಯಿತು. ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಸಿಹಿಯನ್ನು ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾರತ ಮಾತೆಗೆ ಪುμÁ್ಪರ್ಚನೆ ಮಾಡಿ ಹಿರಿಯರ ಆಶೀರ್ವಾದ ಪಡೆದುಕೊಂಡರು. ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕರಾದ ಶ್ರೀಮತಿ ಸವಿತಾಶಿವಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಮುಖ್ಯ ಗುರುಗಳಾದ ಶ್ರೀಮತಿ ಶೈಲಶ್ರೀ ರೈ ಎಸ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಚಿನ್ನಪ್ಪ ಗೌಡ ಚೊಟ್ಟೆಮಜಲು, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್