ಕಾರ್ಗಿಲ್ ವಿಜಯ ದಿವಸ

Leaf
Leaf

ಜಮ್ಮುಕಾಶ್ಮೀರ ಭಾರತದ ಮುಕುಟಪ್ರಾಯವಾಗಿ ಕಂಗೊಳಿಸುವ ರಾಜ್ಯ. ಪ್ರವಾಸಿಗರ ಸ್ವರ್ಗ ತಾಣವಾದ ಕಾಶ್ಮೀರದ ಕಾರ್ಗಿಲ್ ಪ್ರದೇಶದ ಮೇಲೆ 1999ರಲ್ಲಿ ನಡೆದ ಪಾಕಿಸ್ತಾನದ ದಾಳಿ ಅತ್ಯಂತ ಶೋಚನೀಯ ಸಂಗತಿಯಾಗಿದೆ. ಈ ಕಾರ್ಗಿಲ್ ಕದನದಲ್ಲಿ ಕೆಚ್ಚೆದೆಯ ಹೋರಾಟ ನಡೆಸಿದ ಸೈನಿಕರ ಹೋರಾಟದ ಫಲವೇ ಕಾರ್ಗಿಲ್ ವಿಜಯೋತ್ಸವ. ನಿರಂತರ ದೇಶಸೇವೆಯಲ್ಲಿ ತೊಡಗಿರುವ ಸೈನಿಕರು ನಮ್ಮೆಲ್ಲರಿಗೂ ಪ್ರೇರಣಾದಾಯಿಗಳು’ ಎಂದು ಶ್ರೀ ರಾಧಾಕೃಷ್ಣ ಅಡ್ಯಂತಾಯ, ಶ್ರೀರಾಮ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಮಧುಕರ ಸಭಾಂಗಣದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಉದ್ದೇಶಿಸಿ ಬೌದ್ಧಿಕ್ ನೀಡಿದರು.

File02881

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣಾದಾಯಿಯಾದ ‘ವಂದೇ ಮಾತರಂ’ ಗೀತೆಗೆ ಹೆಜ್ಜೆ ಹಾಕಿದರು. ಕಾರ್ಯಕ್ರವನ್ನು ಮೇಧಿನಿ (8 ಏಕಲವ್ಯ) ನಿರೂಪಿಸಿದರು. ಪ್ರೌಢಶಾಲಾ ಇಂಗ್ಲೀಷ್ ಶಿಕ್ಷಕರಾದ ಶ್ರೀ ಪ್ರಶಾಂತ ನೇರೋಳು ಕಾರ್ಯಕ್ರಮ ಸಂಯೋಜಿಸಿದರು.

Leave a Reply

Your email address will not be published. Required fields are marked *

Related News

News
18/08/2026

80 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ- ಧ್ವಜಾರೋಹಣ

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ