ಕೆಸರು ಗದ್ದೆ ಕ್ರೀಡಾಕೂಟ

Leaf
Leaf

ಶ್ರೀರಾಮ ಪದವಿ ವಿದ್ಯಾಲಯ ಕಲ್ಲಡ್ಕದಲ್ಲಿ ಪ್ರಭೋಧ ವಾಣಿಜ್ಯ ಸಂಘ ಉದ್ಘಾಟನೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ ವಿವಿಧ ರೀತಿಯ ಕ್ರೀಡಾಕೂಟಗಳನ್ನು ನಡೆಸಲಾಯಿತು.

File0119

ಕ್ರೀಡಾಕೂಟವನ್ನು ಚಿತ್ತರಂಜನ್ ಹೊಸಕಟ್ಟ ಮತ್ತು ಪ್ರಭೋಧ ವಾಣಿಜ್ಯ ಸಂಘವನ್ನು ರಾಜೀವ ಸಪಲ್ಯ ಮತ್ತು ಆನಂದ ಶೆಟ್ಟಿ ಇವರುಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಕಮಲಾ ಪ್ರಭಾಕರ ಭಟ್, ಯತೀನ್ ಕುಮಾರ್ ಏಳ್ತಿಮಾರ್, ಗಂಗಾ ಮಾತಾಜಿ, ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರು ವಸಂತ ಬಲ್ಲಾಳ್, ಪದವಿ ವಿಭಾಗದ ಪ್ರಾಂಶುಪಾಲರು ಕೃಷ್ಣಪ್ರಸಾದ್, ಹಾಗೂ ಉಪನ್ಯಾಸಕರು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

News
30/05/2025

ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಜಿ.ಭಟ್ ನಿವೃತ್ತಿ

News
30/05/2025

ನಿಮ್ಮ ಗುರಿಯೇ ಸಕ್ಸಸ್ ಬೂಸ್ಟರ್: ಪ್ರೊ. ಶ್ರೀಪತಿ ಕಲ್ಲೂರಾಯ

News
30/05/2025

ತಂತ್ರಜ್ಞಾನ ಬೆಳೆದಂತೆ ಉದ್ಯಮವೂ ಬೆಳೆಯುತ್ತದೆ: ಡಾ. ಬಾಲಸುಬ್ರಮಣ್ಯಂ