ಕೆಸರು ಗದ್ದೆ ಕ್ರೀಡಾಕೂಟ

Leaf
Leaf

ಶ್ರೀರಾಮ ಪದವಿ ವಿದ್ಯಾಲಯ ಕಲ್ಲಡ್ಕದಲ್ಲಿ ಪ್ರಭೋಧ ವಾಣಿಜ್ಯ ಸಂಘ ಉದ್ಘಾಟನೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ ವಿವಿಧ ರೀತಿಯ ಕ್ರೀಡಾಕೂಟಗಳನ್ನು ನಡೆಸಲಾಯಿತು.

File0119

ಕ್ರೀಡಾಕೂಟವನ್ನು ಚಿತ್ತರಂಜನ್ ಹೊಸಕಟ್ಟ ಮತ್ತು ಪ್ರಭೋಧ ವಾಣಿಜ್ಯ ಸಂಘವನ್ನು ರಾಜೀವ ಸಪಲ್ಯ ಮತ್ತು ಆನಂದ ಶೆಟ್ಟಿ ಇವರುಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಕಮಲಾ ಪ್ರಭಾಕರ ಭಟ್, ಯತೀನ್ ಕುಮಾರ್ ಏಳ್ತಿಮಾರ್, ಗಂಗಾ ಮಾತಾಜಿ, ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರು ವಸಂತ ಬಲ್ಲಾಳ್, ಪದವಿ ವಿಭಾಗದ ಪ್ರಾಂಶುಪಾಲರು ಕೃಷ್ಣಪ್ರಸಾದ್, ಹಾಗೂ ಉಪನ್ಯಾಸಕರು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”