ಗಾಂಧಿ ಜಯಂತಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಚ್ಛತಾ ಕಾರ್ಯ

Leaf
Leaf

ಶ್ರೀರಾಮ ವಿದ್ಯಾಲಯ ನೆಲ್ಯಾಡಿ ಇಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಯಿತು. ಶಾಲೆಯ ಆಡಳಿತ ಸಮಿತಿ, ಶಿಕ್ಷಕರು ಹಾಗೂ ಊರವರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಶಾಲೆಯ ಸುತ್ತ ಮುತ್ತ ಬೆಳೆದಿದ್ದ ಅನಗತ್ಯ ಕಾಡು ಕಡಿಯುವ ಹಾಗೂ ಕಸ ವಿಲೇವಾರಿ ಕಾರ್ಯ ಮಾಡಿದರು.

shramadabna

ಶಾಲೆಯ ಅಧ್ಯಕ್ಷರಾದ ಜಯಪ್ರಕಾಶ್ ನೆಕ್ರಾಜೆ, ಶಾಲಾ ಮುಖ್ಯ ಗುರುಗಳಾದ ಪ್ರಕಾಶ್ ಎನ್, ಸದಸ್ಯರಾದ ಜಯಂತ ಅಂಬರ್ಜೆ, ಮೂಲಚಂದ್ರ ಕಾಂಚನ, ಸ್ಥಳೀಯರಾದ ರಘುನಾಥ ತಿರ್ಲೆ, ಸಂಧ್ಯಾ, ಶಿಕ್ಷಕರಾದ ಧನಂಜಯ ಬಿ, ಕು| ಮೇಘ, ಕು| ಶ್ರುತಿ, ಕು| ಭಾಗೀರಥಿ, ಕು| ರಶ್ಮಿ, ಕು| ಪ್ರೇಮಲತಾ, ಶ್ರೀಮತಿ ಗುಲಾಬಿ ಭಾಗವಹಿಸಿದರು.

Leave a Reply

Your email address will not be published. Required fields are marked *

Related News

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್