ಪಾನ್ ಕಾರ್ಡ್ ಮತ್ತು ಪಾಸ್ ಪೋರ್ಟ್‌ನ ಅಗತ್ಯತೆಯ ಮಾಹಿತಿ ಕಾರ್ಯಾಗಾರ

Leaf
Leaf

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್. ವತಿಯಿಂದ ನಡೆದ ಪಾನ್ ಕಾರ್ಡ್ ಮತ್ತು ಪಾಸ್ ಪೋರ್ಟ್‌ನ ಅಗತ್ಯತೆಯ ಮಾಹಿತಿಯನ್ನು ಮಂಗಳೂರಿನ ಅರುಣ್ ಅಸೋಸಿಯೇಟ್‌ನ ಮಾಲಕರಾದ ಅರುಣ್ ಪ್ರಸಾದ್ ರೈ ನೀಡಿದರು.

passpoert

ಬಳಿಕ ಮಾತನಾಡಿದ ಅವರು ಪಾನ್‌ಕಾರ್ಡ್ ಹಣದ ವಹಿವಾಟುನ ಸಂದರ್ಭದಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ. ಇದನ್ನು ನಾವು ಒಂದು ಗುರುತಿನ ಚೀಟಿಯಾಗಿ ಬಳಸಬಹುದು ಎಂದರು. ವೇದಿಕೆಯಲ್ಲಿ ಅರ್ಥಶಾಸ್ತ್ರ ಉಪನ್ಯಾಸಕ ಎನ್.ಎಸ್.ಎಸ್. ಘಟಕಾಧಿಕಾರಿ ಹರೀಶ್ ಉಪಸ್ಥಿತರಿದ್ದರು. ಸುಮಾರು 80 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಪಾನ್ ಕಾರ್ಡ್‌ನ ಪ್ರಯೋಜನವನ್ನು ಮತ್ತು 10 ವಿದ್ಯಾರ್ಥಿಗಳು ಪಾಸ್‌ಪೋರ್ಟ್‌ನ ಸದುಪಯೋಗವನ್ನು ಪಡೆದರು.

Leave a Reply

Your email address will not be published. Required fields are marked *

Related News

News
22/02/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “Carrier selection and building”ವಿಷಯದಲ್ಲಿ ಮಾಹಿತಿ ಕಾರ‍್ಯಗಾರ

Events
17/02/2025

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

News
17/02/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಿಕಲ್ ವೆಹಿಕಲ್ ಟೆಕ್ನಾಲಜಿ ವಿಷಯದಲ್ಲಿ ಸೆಮಿನಾರ್