ಪ್ರತಿಭಾ ಕಾರಂಜಿ

Leaf
Leaf

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 9ನೇ ತರಗತಿಯ ಗಾಯತ್ರಿ ಭಟ್ ಹಿಂದೂಸ್ಥಾನಿ ಸಂಗೀತ ಸ್ಪರ್ಧೆಯಲ್ಲಿ, 9ನೇ ತರಗತಿಯ ಸ್ಪೂರ್ತಿ ರಂಗೋಲಿ ಸ್ಪರ್ಧೆಯಲ್ಲಿ ಹಾಗೂ 9ನೇ ತರಗತಿಯ ಪ್ರಜ್ವಲ್ ರೈ ಮಿಮಿಕ್ರಿ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಾಲೂಕು ಮಟ್ಟದಲ್ಲಿ 10 ನೇ ತರಗತಿಯ ಗೋವಿಂದ ಕೃಷ್ಣ ಎ. ಸಂಸ್ಕೃತ ಭಾಷಣ, 9ನೇ ತರಗತಿಯ ಗಾಯತ್ರಿ ಭಟ್ ಗಝಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ 8 ನೇ ತರಗತಿಯ ಶ್ರೇಯಸ್ ಯಕ್ಷಗಾನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

pratibha

Leave a Reply

Your email address will not be published. Required fields are marked *

Related News

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”