ಭಾರತೀಯ ಸೇನೆ ಮತ್ತು ರಕ್ಷಣಾ ಪಡೆ – ಮಾಹಿತಿ ಕಾರ್ಯಾಗಾರ

Leaf
Leaf

ಕಲ್ಲಡ್ಕ ಶ್ರೀ ರಾಮ ಪದವಿ ಕಾಲೇಜಿನ ಪ್ರಭಾಸ ಮಾನವಿಕ ಸಂಘದ ವತಿಯಿಂದ ನಡೆದ ಭಾರತೀಯ ಸೇನೆ ಮತ್ತು ರಕ್ಷಣಾ ಪಡೆಯ ಎಂಬ ವಿಷಯದ ಬಗ್ಗೆ ಯುವ ಬ್ರಿಗೇಡ್‌ಯರ್ ಮಹಾರಕ್ಷಕ ವಿಭಾಗದ ರಾಜ್ಯ ಸಂಚಾಲಕರಾದ ಸುಮುಖ ಬೆಲಗೇರಿ ಇವರು ಮಾಹಿತಿ ನೀಡಿ ಮಾತನಾಡಿದ ಅವರು ಕರ್ನಾಟಕದಿಂದ 100 ವಿದ್ಯಾರ್ಥಿಗಳನ್ನು ಸೇನೆಗೆ ಸೇರಿಸುವುದು ಯುವ ಬ್ರಿಗೇಡ್‌ಯರ್‌ನ ಮುಖ್ಯ ಗುರಿಯಾಗಿದೆ. ದೇಶ ಕಟ್ಟುವ, ದೇಶದ ರಕ್ಷಣೆಗೆ ಯುವ ಪೀಳಿಗೆಯು ಮುಂದಾಗಬೇಕು ಎನ್ನುವುದೇ ನಮ್ಮ ತಂಡದ ಉದ್ದೇಶ ಎಂದರು.

DSCN0394

DSCN0390

ಈ ಸಂದರ್ಭದಲ್ಲಿ ಯುವ ಬ್ರಿಗೇಡಿಯರ್‌ನ ಸದ್ಯಸರುಗಳಾದ ಹೇಮಂತ್ ಕುಮಾರ್, ಸಮಿತ್ ರಾವ್, ಮೋಹನ್‌ಕುಮಾರ್, ಪಾಲಾಕ್ಷ ಉಪಸ್ಥಿತರಿದ್ದರು.  ಇತಿಹಾಸ ಉಪನ್ಯಾಸಕಿ ರೇಖಾ ಸ್ವಾಗತಿಸಿ, ವಂದಿಸಿದರು.

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ