ಭಾರತೀಯ ಸೇನೆ ಮತ್ತು ರಕ್ಷಣಾ ಪಡೆ – ಮಾಹಿತಿ ಕಾರ್ಯಾಗಾರ

Leaf
Leaf

ಕಲ್ಲಡ್ಕ ಶ್ರೀ ರಾಮ ಪದವಿ ಕಾಲೇಜಿನ ಪ್ರಭಾಸ ಮಾನವಿಕ ಸಂಘದ ವತಿಯಿಂದ ನಡೆದ ಭಾರತೀಯ ಸೇನೆ ಮತ್ತು ರಕ್ಷಣಾ ಪಡೆಯ ಎಂಬ ವಿಷಯದ ಬಗ್ಗೆ ಯುವ ಬ್ರಿಗೇಡ್‌ಯರ್ ಮಹಾರಕ್ಷಕ ವಿಭಾಗದ ರಾಜ್ಯ ಸಂಚಾಲಕರಾದ ಸುಮುಖ ಬೆಲಗೇರಿ ಇವರು ಮಾಹಿತಿ ನೀಡಿ ಮಾತನಾಡಿದ ಅವರು ಕರ್ನಾಟಕದಿಂದ 100 ವಿದ್ಯಾರ್ಥಿಗಳನ್ನು ಸೇನೆಗೆ ಸೇರಿಸುವುದು ಯುವ ಬ್ರಿಗೇಡ್‌ಯರ್‌ನ ಮುಖ್ಯ ಗುರಿಯಾಗಿದೆ. ದೇಶ ಕಟ್ಟುವ, ದೇಶದ ರಕ್ಷಣೆಗೆ ಯುವ ಪೀಳಿಗೆಯು ಮುಂದಾಗಬೇಕು ಎನ್ನುವುದೇ ನಮ್ಮ ತಂಡದ ಉದ್ದೇಶ ಎಂದರು.

DSCN0394

DSCN0390

ಈ ಸಂದರ್ಭದಲ್ಲಿ ಯುವ ಬ್ರಿಗೇಡಿಯರ್‌ನ ಸದ್ಯಸರುಗಳಾದ ಹೇಮಂತ್ ಕುಮಾರ್, ಸಮಿತ್ ರಾವ್, ಮೋಹನ್‌ಕುಮಾರ್, ಪಾಲಾಕ್ಷ ಉಪಸ್ಥಿತರಿದ್ದರು.  ಇತಿಹಾಸ ಉಪನ್ಯಾಸಕಿ ರೇಖಾ ಸ್ವಾಗತಿಸಿ, ವಂದಿಸಿದರು.

Leave a Reply

Your email address will not be published. Required fields are marked *

Related News

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”