ರಕ್ಷಾಬಂಧನ

Leaf
Leaf

ರಕ್ಷಾಬಂಧನವು ಹಿಂದು ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುತ್ತಾ ಒಗ್ಗಟ್ಟಿನ ಚಿಂತನೆಯೊಂದಿಗೆ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಮುನ್ನುಡಿಯಾಗಿದೆ. ರಕ್ಷೆಯಲ್ಲಿರುವ ಒಂದೊಂದು ಎಸಳುಗಳಂತೆ ಹಿಂದೂ ಸಮಾಜದ ಎಲ್ಲರನ್ನು ಒಗ್ಗೂಡಿಸಿ ಸದೃಢ ಸಮಾಜವನ್ನು ಕಟ್ಟಲು ಇಂತಹ ದಿನಗಳು ಸಹಾಯಕವಾಗುತ್ತದೆ ಎಂದು ಶ್ರೀರಾಮ ಪದವಿ ಪೂರ್ವ ಕಾಲೇಜಿನ ಗಣಕ ಯಂತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ರಶ್ಮಿ ಹೇಳಿದರು.

DSCN9933

DSCN9950

DSCN9952

ಅವರು ಶ್ರೀರಾಮ ಪದವಿ ಕಾಲೇಜಿನ ಪ್ರಣವ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ರಕ್ಷಾಬಂಧನ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.

ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು – ಉಪನ್ಯಾಸಕ ಮತ್ತು ಉಪನ್ಯಾಕೇತರ ವೃಂದಕ್ಕೆ, ವಿದ್ಯಾರ್ಥಿ-ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟಿ, ಸಿಹಿ ತಿನ್ನಿಸಿ ರಕ್ಷಾಬಂಧನದ ಶುಭಾಶಯ ಕೋರಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ , ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಮೋಹಿನಿ ಎ. ಬಿ. ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ಶ್ರೀ ರಾಮ್ ವಂದಿಸಿ, ಜೊತೆ ಕಾರ್ಯದರ್ಶಿ ಶರಣ್ ಕುಮಾರ್ ಸ್ವಾಗತಿಸಿ, ವಿದ್ಯಾರ್ಥಿ ಸುಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

Related News

News
20/02/2026

ವಿವೇಕಾನಂದ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕ- ರಾಷ್ಟ್ರೀಯ ವಿಚಾರ ಸಂಕಿರಣ

News and Events
16/02/2026

ಪುತ್ತೂರಿನಲ್ಲಿ ಮೊಳಗಿದ ಶತ ಜಯಘೋಷ್ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ್ ಪಥಸಂಚಲನ

News, News and Events
16/02/2026