ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ವಿಜ್ಞಾನ ವಿಭಾಗದ ಪೋಷಕರ ಸಭೆ

ಪೋಷಕರ ಸಭೆ
Leaf
Leaf

ವಿವೇಕಾನಂದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಿತು. ಪರೀಕ್ಷಾ ಸಮಯ ಸಮೀಪಿಸುತ್ತಿರುವ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ನಡೆಸಲಾದ ಈ ಸಭೆಯಲ್ಲಿ ಮುಖ್ಯವಾಗಿ ಮುಂಬರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ಪ್ರಾಯೋಗಿಕ ಪರೀಕ್ಷೆಗಳು ಹಾಗೂ ವಾರ್ಷಿಕ ಪರೀಕ್ಷೆಗಳು ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು ಮಾಹಿತಿಗಳನ್ನು ಪೋಷಕರಿಗೆ ನೀಡಿದರು.     

Read more

Leave a Reply

Your email address will not be published. Required fields are marked *

Related News

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್