ವಿವೇಕಾನಂದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾಗಿ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕ

Leaf
Leaf

ಪುತ್ತೂರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಉಪಪ್ರಾಂಶುಪಾಲರಾಗಿ ಕಾಲೇಜಿನ ಭೌತಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕಗೊಂಡಿದ್ದಾರೆ.

ಕಾಲೇಜಿನ ಸಹಾಯಕ ಪರೀಕ್ಷಾಂಗ ಕುಲಸಚಿವರಾಗಿ ಸಸ್ಯಶಾಸ್ತç ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ ಗಣರಾಜ ಭಟ್ ಎಸ್ ನೇಮಕಗೊಂಡಿದ್ದು, ಐಕ್ಯೂಎಸಿ ಸಂಯೋಜಕರಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಇವರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಕಾಲೇಜಿನ ಆಡಳಿತ ಮಂಡಳಿ ನಿಯುಕ್ತಿಗೊಳಿಸಿದೆ.

Leave a Reply

Your email address will not be published. Required fields are marked *

Related News

Events
22/05/2025

ಭಾರತೀಯ ಜ್ಞಾನ ಪರಂಪರೆ ಪರಿಚಯ ಮತ್ತು ಅವಲೋಕನ

Events
29/04/2025

ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿಕಾರ್ಯಾಗಾರ

Uncategorized
28/04/2025

ಕಲಾ ವಿಭಾಗದಲ್ಲಿ ಸಾಗರದಷ್ಟು ಅವಕಾಶವಿದೆ: ಡಾ. ಪೀಟರ್ ವಿಲ್ಸನ್ ಪ್ರಭಾಕರ್