ವಿವೇಕಾನಂದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾಗಿ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕ

Leaf
Leaf

ಪುತ್ತೂರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಉಪಪ್ರಾಂಶುಪಾಲರಾಗಿ ಕಾಲೇಜಿನ ಭೌತಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕಗೊಂಡಿದ್ದಾರೆ.

ಕಾಲೇಜಿನ ಸಹಾಯಕ ಪರೀಕ್ಷಾಂಗ ಕುಲಸಚಿವರಾಗಿ ಸಸ್ಯಶಾಸ್ತç ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ ಗಣರಾಜ ಭಟ್ ಎಸ್ ನೇಮಕಗೊಂಡಿದ್ದು, ಐಕ್ಯೂಎಸಿ ಸಂಯೋಜಕರಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಇವರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಕಾಲೇಜಿನ ಆಡಳಿತ ಮಂಡಳಿ ನಿಯುಕ್ತಿಗೊಳಿಸಿದೆ.

Leave a Reply

Your email address will not be published. Required fields are marked *

Related News

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್