ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಅನ್ನು ಕೌಶಲ್ಯ ಅಭಿವೃದ್ಧಿ ಕೇಂದ್ರವಾಗಿ ಪರಿಗಣಿಸಲು ಮನವಿ

Leaf
Leaf

ಅಕ್ಟೋಬರ್ 2, 2021 ರಂದು ಬೆಂಗಳೂರಿನಲ್ಲಿ ಕ್ಷೇತ್ರೀಯ ಕಾರ್ಯವಾಹರಾದ ಶ್ರೀ ನಾ. ತಿಪ್ಪೇಸ್ವಾಮಿ ಅವರ ಉಪಸ್ಥಿತಿಯಲ್ಲಿ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಅಶ್ವತ್ಥನಾರಾಯಣ್ ಅವರನ್ನು ಭೇಟಿಯಾಗಿ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಅನ್ನು ಕೌಶಲ್ಯ ಅಭಿವೃದ್ಧಿ ಕೇಂದ್ರವಾಗಿ ಪರಿಗಣಿಸಲು, ಪ್ರಸ್ತಾವನೆಯನ್ನು ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

Related News

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”

News
06/03/2026

ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ