ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “Carrier selection and building”ವಿಷಯದಲ್ಲಿ ಮಾಹಿತಿ ಕಾರ‍್ಯಗಾರ

Leaf
Leaf

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಆಟೋಮೊಬೈಲ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ “Carrier selection and building” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬಂದ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಯು ಆದ ಶಿವಕಿರಣ್ ಇವರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಅವರಿಗಿರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಮುರಳೀಧರ್ ಯಸ್ ಇವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ವಿಷ್ಣುಮೂರ್ತಿ ಎಚ್, ಆಟೋ ಮೊಬೈಲ್ ವಿಭಾಗ ಮುಖ್ಯಸ್ಥ ಶಿವಶಂಕರ್ ಪಿ ಕೋರೆ, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಟೋ ಮೊಬೈಲ್ ವಿಭಾಗದ ಉಪನ್ಯಾಸಕ ವಿನ್ಯಾಸ್ ಪಿ.ಕೆ ಅತಿಥಿಗಳನ್ನು ಸ್ವಾಗತಿಸಿದರು. ಹಾಗೂ ದ್ವಿತೀಯ ಆಟೋ ಮೊಬೈಲ್ ವಿದ್ಯಾರ್ಥಿ ಬ್ರಿಜೇಶ್ ವಂದಿಸಿದರು.

Leave a Reply

Your email address will not be published. Required fields are marked *

Related News

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್