ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಮಾಹಿತಿ ಕಾರ್ಯಗಾರ

Leaf
Leaf

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳಿಗೆ ಕಂಪನಿಗಳಲ್ಲಿ “ಸರ್ವಿಸ್ ಇಂಜಿನಿಯರ್” ಗಳ ಪಾತ್ರ ಹಾಗೂ ಅವಶ್ಯಕತೆಗಳ ಬಗ್ಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ವಿಲಾಸ್ ಕಾದಿಲ್ಕರ್ ಅಸಿಸ್ಟೆಂಟ್ ಮ್ಯಾನೇಜರ್, ಇಶಿದ ಇಂಡಿಯಾ ಪ್ರೈವೇಟ್ ಲಿಮಿಟೆಡ್” ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು. ಇವರು ವಿದ್ಯಾರ್ಥಿಗಳೊಂದಿಗೆ ಸಂವಹನ ಮಾಡುತ್ತಾ ಪ್ರಸ್ತುತ ಕಂಪನಿಗಳಲ್ಲಿ ಸರ್ವಿಸ್ ಇಂಜಿನಿಯರ್ ಗಳ ಅವಶ್ಯಕತೆ ಅವರ ಕಾರ್ಯ ಪ್ರವೃತ್ತಿಯ ಬಗ್ಗೆ ವಿಷದವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕವೃಂದದವರು ಭಾಗವಹಿಸಿದರು.

Leave a Reply

Your email address will not be published. Required fields are marked *

Related News

Events
29/04/2025

ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿಕಾರ್ಯಾಗಾರ

Uncategorized
28/04/2025

ಕಲಾ ವಿಭಾಗದಲ್ಲಿ ಸಾಗರದಷ್ಟು ಅವಕಾಶವಿದೆ: ಡಾ. ಪೀಟರ್ ವಿಲ್ಸನ್ ಪ್ರಭಾಕರ್

News
25/04/2025

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ