ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಕ್ಯಾಂಪಸ್ ಸೆಲೆಕ್ಷನ್

Leaf
Leaf

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಬೆಂಗಳೂರಿನ ಕಂಪನಿಯಿಂದ ಆಟೋಮೊಬೈಲ್ ಹಾಗೂ ಮೆಕ್ಯಾನಿಕಲ್ ಅಂತಿಮ
ವರ್ಷದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಇಂಟರ್ವ್ಯೂ ಉದ್ಯೋಗ ನೇಮಕಾತಿ ನಡೆಸಲಾಯಿತು. ಇದರಲ್ಲಿ ಭಾಗವಹಿಸಿದ ಹಲವು
ವಿದ್ಯಾರ್ಥಿಗಳಲ್ಲಿ ಸುಮಾರು 27 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಕಂಪನಿಯ
ವ್ಯವಸ್ಥಾಪಕರಾದ ಮನೋಹರ್- HR ಮ್ಯಾನೇಜರ್ ಹಾಗೂ ಮಂಜುನಾಥ್ HR ಎಕ್ಸಿಕ್ಯೂಟಿವ್ ನಡೆಸಿಕೊಟ್ಟರು. ಈ
ಪ್ರಕ್ರಿಯೆಯಲ್ಲಿ ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿಯಾದ ಉಷಾ ಕಿರಣ ಯಸ್ ಯಮ್ ಹಿರಿಯ ಉಪನ್ಯಾಸಕಿ ಎಲೆಕ್ಟ್ರಾನಿಕ್ಸ್ ಮತ್ತು
ಕಮ್ಯುನಿಕೇಷನ್ ವಿಭಾಗ, ಪ್ರಶಾಂತ್ ಉಪನ್ಯಾಸಕರು ಮೆಕ್ಯಾನಿಕಲ್ ವಿಭಾಗ ಹಾಗೂ ಸಂಸ್ಥೆಯ ಉಪನ್ಯಾಸಕ ಉಪನ್ಯಾಸಕೇತರ
ವರ್ಗದವರು ಸಹಕರಿಸಿದರು.

Leave a Reply

Your email address will not be published. Required fields are marked *

Related News

News
30/05/2025

ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಜಿ.ಭಟ್ ನಿವೃತ್ತಿ

News
30/05/2025

ನಿಮ್ಮ ಗುರಿಯೇ ಸಕ್ಸಸ್ ಬೂಸ್ಟರ್: ಪ್ರೊ. ಶ್ರೀಪತಿ ಕಲ್ಲೂರಾಯ

News
30/05/2025

ತಂತ್ರಜ್ಞಾನ ಬೆಳೆದಂತೆ ಉದ್ಯಮವೂ ಬೆಳೆಯುತ್ತದೆ: ಡಾ. ಬಾಲಸುಬ್ರಮಣ್ಯಂ