ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಚಿವರ ಭೇಟಿ

Leaf
Leaf

ಕೇಂದ್ರ ರೈಲ್ವೆ ಸಚಿವರಾದ ಡಿ. ವಿ. ಸದಾನಂದ ಗೌಡ ಮತ್ತು ಸಂಸದ ಶ್ರೀ ನಳೀನ್ ಕುಮಾರ್ ಕಟೀಲ್‌ರವರು ಇಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ – ಸಂಸ್ಥೆಗಳಿಗೆ ಭೇಟಿ ನೀಡಿದರು. ಸ್ವಾಮಿ ವಿವೇಕಾನಂದರ ಭವ್ಯ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಶ್ರೀ ಡಿ. ವಿ. ಸದಾನಂದ ಗೌಡ ಮತ್ತು ಶ್ರೀ ನಳೀನ್ ಕುಮಾರ್ ಕಟೀಲ್‌ರವರನ್ನು ಸನ್ಮಾನಿಸಲಾಯಿತು.   ವಿವೇಕಾನಂದ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಹಿರಿಯರು ಹಾಗೂ ಪುತ್ತೂರು ನಗರದ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

News
30/05/2025

ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಜಿ.ಭಟ್ ನಿವೃತ್ತಿ

News
30/05/2025

ನಿಮ್ಮ ಗುರಿಯೇ ಸಕ್ಸಸ್ ಬೂಸ್ಟರ್: ಪ್ರೊ. ಶ್ರೀಪತಿ ಕಲ್ಲೂರಾಯ

News
30/05/2025

ತಂತ್ರಜ್ಞಾನ ಬೆಳೆದಂತೆ ಉದ್ಯಮವೂ ಬೆಳೆಯುತ್ತದೆ: ಡಾ. ಬಾಲಸುಬ್ರಮಣ್ಯಂ