ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಚಿವರ ಭೇಟಿ

Leaf
Leaf

ಕೇಂದ್ರ ರೈಲ್ವೆ ಸಚಿವರಾದ ಡಿ. ವಿ. ಸದಾನಂದ ಗೌಡ ಮತ್ತು ಸಂಸದ ಶ್ರೀ ನಳೀನ್ ಕುಮಾರ್ ಕಟೀಲ್‌ರವರು ಇಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ – ಸಂಸ್ಥೆಗಳಿಗೆ ಭೇಟಿ ನೀಡಿದರು. ಸ್ವಾಮಿ ವಿವೇಕಾನಂದರ ಭವ್ಯ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಶ್ರೀ ಡಿ. ವಿ. ಸದಾನಂದ ಗೌಡ ಮತ್ತು ಶ್ರೀ ನಳೀನ್ ಕುಮಾರ್ ಕಟೀಲ್‌ರವರನ್ನು ಸನ್ಮಾನಿಸಲಾಯಿತು.   ವಿವೇಕಾನಂದ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಹಿರಿಯರು ಹಾಗೂ ಪುತ್ತೂರು ನಗರದ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ