ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಚಿವರ ಭೇಟಿ

Leaf
Leaf

ಕೇಂದ್ರ ರೈಲ್ವೆ ಸಚಿವರಾದ ಡಿ. ವಿ. ಸದಾನಂದ ಗೌಡ ಮತ್ತು ಸಂಸದ ಶ್ರೀ ನಳೀನ್ ಕುಮಾರ್ ಕಟೀಲ್‌ರವರು ಇಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ – ಸಂಸ್ಥೆಗಳಿಗೆ ಭೇಟಿ ನೀಡಿದರು. ಸ್ವಾಮಿ ವಿವೇಕಾನಂದರ ಭವ್ಯ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಶ್ರೀ ಡಿ. ವಿ. ಸದಾನಂದ ಗೌಡ ಮತ್ತು ಶ್ರೀ ನಳೀನ್ ಕುಮಾರ್ ಕಟೀಲ್‌ರವರನ್ನು ಸನ್ಮಾನಿಸಲಾಯಿತು.   ವಿವೇಕಾನಂದ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಹಿರಿಯರು ಹಾಗೂ ಪುತ್ತೂರು ನಗರದ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್