ಸಂಘಗಳ ಉದ್ಘಾಟನೆ

Leaf
Leaf

ವಿದ್ಯಾರ್ಥಿಗಳ ಸಾಧನೆ, ಸ್ವ-ಪ್ರತಿಭೆ, ಜ್ಞಾನವನ್ನು ವೃದ್ಧಿಸುವಲ್ಲಿ ವಿವಿಧ ಸಂಘಗಳು ಸಹಕಾರಿಯಾಗಲಿ. ವಿವಿಧ ಸಂಘಗಳ ಯೋಜನೆ ಭಾರತೀಯ ಪರಿಕಲ್ಪನೆ, ಪುನರ್ಜೀವನದ ನಿಟ್ಟಿನಲ್ಲಿ ನಡೆಯಲಿ ಎಂದು ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಪ್ರೌಢವಿಭಾಗದ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ವಸಂತಮಾಧವ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀರಾಮ ವಿದ್ಯಾಕೇಂದ್ರ ತಿಳಿಸಿದರು. ಮತ್ತು ಸಂಘದ ಎಲ್ಲಾ ಪ್ರಮುಖರಿಗೆ ಸಸಿಗಳನ್ನು ವಿತರಿಸಿದರು.

sanga

ಕಾರ್ಯಕ್ರಮದಲ್ಲಿ ಪ್ರೌಢವಿಭಾಗದ ಮುಖ್ಯ ಶಿಕ್ಷಕರಾದ ಶ್ರೀ ರಮೇಶ್ ಶ್ರೀಮಾನ್ ಉಪಸ್ಥಿತರಿದ್ದರು. ಶ್ರೀ ಗೋಪಾಲ್ ಶ್ರೀಮಾನ್ ಸ್ವಾಗತಿಸಿ, ಶ್ರೀಮತಿ ಸೌಮ್ಯ ವಂದಿಸಿ, ಶ್ರೀ ಜಿನ್ನಪ್ಪ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಘಗಳಿಂದ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳನ್ನು ನಡೆಸಿದರು.

Leave a Reply

Your email address will not be published. Required fields are marked *

Related News

News
20/02/2026

ವಿವೇಕಾನಂದ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕ- ರಾಷ್ಟ್ರೀಯ ವಿಚಾರ ಸಂಕಿರಣ

News and Events
16/02/2026

ಪುತ್ತೂರಿನಲ್ಲಿ ಮೊಳಗಿದ ಶತ ಜಯಘೋಷ್ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ್ ಪಥಸಂಚಲನ

News, News and Events
16/02/2026