Kreedothsava 2012-2013

ಪಕೃತಿಯ ಮಡಿಲಿನಲ್ಲಿ ಕಂಗೋಳಿಸುವ ನಮ್ಮ ವಿದ್ಯಾಮಂದಿರದಲ್ಲಿ ಡಿಸೆಂಬರ್ ೨೨ರ ಶನಿವಾರದಂದು ರಾತ್ರಿ ವಾರ್ಷಿಕ ಕ್ರೀಡೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.ವಿದ್ಯಾರ್ಥಿಗಳು ಪ್ರದರ್ಶಿಸಿದ ಪಥಸಂಚಲನ, ದೇಶಭಕ್ತಿಗೇತೆ, ಶಿಶುನೃತ್ಯ, ಕೋಲಾಟ, ಯೋಗಾನ, ದೀಪಾರತಿ, ಮೈನವಿರೇಳಿಸುವ ಕೂಪಿಕಾ, ಬೆಂಕಿಯೊಂದಿಗಿನ ಸಾಹಸ, ಭಜನೆ, ಶಿಶುಮಂದಿರದ ಮಕ್ಕಳಿಂದ ನೃತ್ಯ, ಕರಾಟೆ, ಮಲ್ಲಕಂಬ, ದೊಂದಿ ಪ್ರದರ್ಶನದೊಂದಿಗೆ ಯಕ್ಷರೂಪಕ, ಸಾಮೂಹಿಕ ಜನಪದ ನೃತ್ಯ (ವೀರಗಾಸೆ), ಸೈಕಲ್ ಮತ್ತು ಬೈಕ್ ಸಾಹಸ, ಮುಂತಾದ ಕಾರ್ಯಕ್ರಮಗಳು ಉಪಸ್ಥಿತರಿದ್ಧ ಗಣ್ಯರು ಹಾಗೂ ವೀಕ್ಷಕರ ಮೆಚ್ಚಗೆಗೆ ಪಾತ್ರವಾದವು.ವೇದಿಕೆಯಲ್ಲಿ ಸುಳ್ಯದ ಶಾಸಕರಾದ ಎಸ್.ಅಂಗಾರ, ಮಂಗಳೂರಿನ ನ್ಯಾಯವಾದಿ […]