ವಿವೇಕಾನಂದರ ಆದರ್ಶ ಪಾಲಕರಾಗೋಣ – ಯು ವಿ ಭಟ್

ಉಪ್ಪಿನಂಗಡಿ : ಜಗತ್ತಿಗೆ ಭಾರತೀಯಜೀವನ ಮೌಲ್ಯಗಳನ್ನು ತಿಳಿಸಿದ, ಹಿಂದೂಧರ್ಮದ ಶ್ರೇಷ್ಠತೆಯನ್ನು ಪರಿಚಯಿಸಿದ ಸ್ವಾಮಿ ವಿವೇಕಾನಂದರು ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕಾಗಿ ಕನಸು ಕಂಡವರು. ಇದೀ ದೇಶ ಮೌಡ್ಯಕ್ಕೆ ಸಿಲುಕಿ ಒದ್ದಾಡುತ್ತಿದ್ದಾಗ, ಅಂಘಟಿತರಾಗಿ ದುರ್ಬಲರಾಗಿದ್ದಾಗ ಅವರುಗಳ ಉದ್ದಾರಕ್ಕೆ ಶ್ರಮಿಸಿದವರು. ದೇಶದ ಸನ್ಯಾಸಿ ಪರಂಪರೆಗೆ ಮೆರಗು ತಂದುಕೊಟ್ಟ ಈ ಮಹಾನ್ ಚೇತನದ ನೂರೈವತ್ತು ವರ್ಷಾಚರಣೆ ಅವರ ಆದರ್ಶ ಪಾಲನೆಯ ಬದ್ದತೆಯನ್ನು ನೆನಪಿಸುವಂತಾಗಲಿ ಎಂದು ಹಿರಿಯ ಮುತ್ಸದ್ದಿ ಸಾಮಾಜಿಕ ಮುಂದಾಳು ಸಾಹುಕಾರ್ ಯು ವಿ ಭಟ್ ತಿಳಿಸಿದರು. ಅವರು ಉಪ್ಪಿನಂಗಡಿ ವೇದಶಂಕರ ನಗರದಲ್ಲಿನ […]