ಶಿಕ್ಷಕರ ದಿನಾಚರಣೆ

ಶಿಕ್ಷಕರು ಕೇವಲ ಮಾಹಿತಿಯನ್ನು ನೀಡುವ ಕಾರ್ಯವನ್ನು ಮಾಡುವುದಲ್ಲ ವಿದ್ಯಾರ್ಥಿಗಳ ಮನದಲ್ಲಿ ಉತ್ತಮ ಭಾವ ಉದ್ದೀಪನ ಮಾಡುವ ಕಾರ್ಯವನ್ನು ಮಾಡಬೇಕು. ಶಿಕ್ಷಕ ವಿದ್ಯಾರ್ಥಿಗಳ ಜೀವನಕ್ಕೆ ಕೇವಲ ಬೆಳಕನ್ನು ನೀಡುವುದಲ್ಲದೇ ಸಮಾಜಕ್ಕೆ ಆದರ್ಶವಾಗಿ ಸಮಾಜವನ್ನು ತಿದ್ದುವ ಕಾರ್ಯದಲ್ಲೂ ತೊಡಗಿಸಿಕೊಳ್ಳಬೇಕು. ಈ ರೀತಿಯ ಆದರ್ಶವನ್ನು ಬೆಳೆಸಿಕೊಂಡವರು ಸರ್ವಪಲ್ಲಿ ರಾಧಾಕೃಷ್ಣನ್‌ರವರು. ಅವರ ಜೀವನ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಮಧುಕರ ಸಭಾಂಗಣದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀ ವಿನೋದ್ ತಿಳಿಸಿದರು. ಪ್ರಾರಂಭದಲ್ಲಿ ವಿದ್ಯಾರ್ಥಿ ಪ್ರಮುಖರು ಎಲ್ಲಾ ಶಿಕ್ಷಕರಿಗೆ ಹೂಗುಚ್ಚ ನೀಡಿ […]

ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವ

ದಿನಾಂಕ 31-08-2015 ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಶಾರದ ರಾವ್ ನಿವೃತ್ತ ಶಿಕ್ಷಕಿ ರಕ್ಷಬಂಧನದ ಮಹತ್ವವನ್ನು ತಿಳಿಸಿದರು. ಇನ್ನೋರ್ವ ಅತಿಥಿಗಳಾದ ಶ್ರೀರಾಮ ಪೌಢ ಶಾಲೆಯ ಸಂಸ್ಕೃತ ಅಧ್ಯಾಪಕರಾದ ರೋಹಿತ್ ಸಂಸ್ಕೃತ ಭಾಷೆಯ ಬಗ್ಗೆ ಅದರ ಮಹತ್ವದ ಬಗ್ಗೆ ತಿಳಿಸಿದರು. ಎಲ್ಲಾ ವಿದ್ಯಾರ್ಥಿಗಳು ಪರಸ್ಪರ ರಕ್ಷೆ ಕಟ್ಟಿದರು. ಈ ಸಂದರ್ಭದಲ್ಲಿ ಪ್ರತಿಭಾ ಕಾರಂಜಿ ಹಾಗೂ ಕ್ರೀಡಾ ಸ್ಫರ್ಧೆಯಲ್ಲಿ ವಿಜೇತ ಮಕ್ಕಳನ್ನು ಅಭಿನಂದಿಸಲಾಯಿತು. ವೇದಿಕೆಯಲ್ಲಿ […]