ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ ಮತ್ತು ನೈಪುಣ್ಯ ಸಾಧಕರ ಸಮ್ಮಿಲನ

ಕೊರೋನಾ ನಂತರದ ದಿನಗಳಲ್ಲಿ ಉಂಟಾದ ಸಂದಿಗ್ಧ ಪರಿಸ್ಥಿತಿಯ ನಡುವೆ ಜನ ಸಾಮಾನ್ಯರಲ್ಲಿ ಹೊಸತೊಂದು ಆಶಾಕಿರಣ ಮೂಡಿಸುವ ಸಲುವಾಗಿ ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಸಹಯೋಗದಲ್ಲಿ 20 ಸ್ಥಳಗಳಲ್ಲಿ ಪ್ರತ್ಯೇಕ 27 ವಿಷಯಗಳಲ್ಲಿ 30ಗಂಟೆಗಳ ತರಬೇತಿ ನಡೆಯಿತು. ವಿವಿದ ಸಹಕಾರಿ ಸಂಘಗಳು, ಸಂಘ ಸಂಸ್ಥೆಗಳು, ದಾನಿಗಳ ಸಹಾಯದಿಂದ ಒಟ್ಟು 4536 ಜನರಿಗೆ ತರಬೇತಿ ನೀಡಲಾಯಿತು. ತರಬೇತಿ ಪಡೆದವರಲ್ಲಿ ಅನೇಕರು […]