ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ

ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ ಮತ್ತು ನೈಪುಣ್ಯ ಸಾಧಕರ ಸಮ್ಮಿಲನ ಕಾರ್ಯಕ್ರಮ ಪುತ್ತೂರಿನ ವಿವೇಕಾನಂದ ಕ್ಯಾಂಪಸ್­ನಲ್ಲಿ ದಿನಾಂಕ 20 ಸೆಪ್ಟೆಂಬರ್ 2021 ರಂದು ಅಪರಾಹ್ನ 2.30 ರಿಂದ ಪ್ರಾರಂಭಗೊಂಡು 4.30ರ ತನಕ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಕು. ಶೋಭಾ ಕರಂದ್ಲಾಜೆ ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ ಮಾಡಿದರು. ಲೋಕಾರ್ಪಣೆಗೊಂಡ 15 ಪುಸ್ತಗಳು: • ಮಧು ಮಾಹಿತಿ […]