ಶಿಕ್ಷಣ ಸಂಸ್ಥೆಗಳಿಗೆ ಸಾಮಾಜಿಕ ಜಾಲತಾಣ, ವೆಬ್­ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ – ಕಾರ್ಯಾಗಾರ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ‘ಶಿಕ್ಷಣ ಸಂಸ್ಥೆಗಳಿಗೆ ಸಾಮಾಜಿಕ ಜಾಲತಾಣ, ವೆಬ್ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಾಗಾರವು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ 23 ಅಕ್ಟೋಬರ್ 2021 ರಂದು ನಡೆಯಿತು. ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ.ಯಂ. ಕೃಷ್ಣ ಭಟ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ […]