ಉರಿಮಜಲು ಶ್ರೀ ರಾಮ ಭಟ್ಟರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಮೃತ್ಯುಂಜಯ ಭಾರತದಲ್ಲಿ ಅದ್ವಿತೀಯ ಸಾಧಕರು ಮತ್ತೆ ಮತ್ತೆ ಜನ್ಮವೆತ್ತಿ ಬರುತ್ತಾರೆ: ಡಾ. ಕಲ್ಲಡ್ಕ ಪ್ರಭಾಕರ ಭಟ್ ಇತ್ತೀಚೆಗೆ ಇಬ್ಬರು ದಿಗ್ಗಜರನ್ನು ನಾವು ಕಳೆದುಕೊಂಡಿದ್ದೇವೆ. ಒಬ್ಬರು ಸಮರ್ಥ ಸಮಾಜದ ನಿರ್ಮಾಣಕ್ಕೆ ಶ್ರಮವಹಿಸಿದ ಉರಿಮಜಲು ರಾಮಭಟ್ಟರು, ಮತ್ತೊಬ್ಬರು ಭಾರತೀಯ ಸೇನೆಯಲ್ಲಿ ಅಮೂಲಾಗ್ರ ಪರಿವರ್ತನೆಗೆ ಕಾರಣೀಭೂತರಾದ ಜ| ಬಿಪಿನ್ ರಾವತ್. ಇವರಿಬ್ಬರ ಅಗಲಿಕೆಯು ಸಮಾಜಕ್ಕೆ ತುಂಬಲಾಗದ ನಷ್ಟ. ಆದರೆ ಮೃತ್ಯುಂಜಯ ಭಾರತದಲ್ಲಿ ಹಿರಿಯರ ಪ್ರೇರಣೆಯ ಹಾದಿಯನ್ನು ಅನುಸರಿಸಿ ಸರ್ವ ಸಮರ್ಪಿತ ವ್ಯಕ್ತಿಗಳು ಜನಿಸುತ್ತಲೇ ಇರುತ್ತಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ […]