ಸರಸ್ವತಿ ವಿದ್ಯಾಲಯ ಪ್ರೌಢಶಾಲೆಯಲ್ಲಿ ಪಾದ ಪೂಜೆ

ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಕಡಬ ಇಲ್ಲಿನ 10ನೇ ತರಗತಿ ವಿದ್ಯಾರ್ಥಿ-ಪೆÇೀಷಕರೊಂದಿಗೆ ಸಂವಾದ ಹಾಗೂ ಪಾದಪೂಜನಾ ಕಾರ್ಯಕ್ರಮವು ಫೆಬ್ರವರಿ 19ರಂದು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಪ್ರೌಢ ವಿಭಾಗದ ಮೇಲ್ವಿಚಾರಕರಾದ ಶ್ರೀಮತಿ ಪುಲಸ್ತ್ಯಾ ರೈ ವಹಿಸಿ, ಇಂತಹ ಪಾದಪೂಜನಾ ಕಾರ್ಯಕ್ರಮವು ಹೃದಯಸ್ಪರ್ಶಿ ಕಾರ್ಯಕ್ರಮವಾಗಿದೆ ಎಂದು ಅಧ್ಯಕ್ಷ ನುಡಿಗಳನ್ನಾಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ರಘುರಾಜ್ ಉಬರಡ್ಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಶೈಕ್ಷಣಿಕ ಪರಿವೀಕ್ಷಣಾಧಿಕಾರಿ ಆಗಮಿಸಿ ಹಲವು ನಿದರ್ಶನ, ದೃಶ್ಯಾವಳಿಗಳೊಂದಿಗೆ ಹೆತ್ತವರು […]
ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ದೀಪಪ್ರದಾನ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳ ದೀಪಪ್ರದಾನ (ಬೀಳ್ಕೊಡುಗೆ) ಕಾರ್ಯಕ್ರಮವು ಯಾದವ ಶ್ರೀ ಸಭಾಂಗಣ ಹನುಮಾನ್ನಗರ ಕೇವಳದಲ್ಲಿ ಮಾರ್ಚ್ 7ರಂದು ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಕೇಶವ ಅಮೈ ಮಾಲಕರು ಎಸ್.ಆರ್.ಕೆ ಲ್ಯಾಡರ್ಸ್ ಪುತ್ತೂರು ಇವರು ದೀಪ ಪ್ರಜ್ವಲವನ್ನು ನೆರವೇರಿಸಿ, ಪ್ರೌಢಶಾಲಾ ಶಿಕ್ಷಣ ಮರೆಯಲಾಗದ ಶಿಕ್ಷಣ, ಇಂದು ಬೀಳ್ಕೊಡುತ್ತಿರುವ ವಿದ್ಯಾರ್ಥಿಗಳು ಈ ದೇವಾಲಯದಿಂದ ದೇವತೆ ದೇವರುಗಳಾಗಿ ಹೊರ ಹೋಗುತ್ತಿದ್ದಾರೆ. ಅಂಕಗಳ ಜೊತೆ ಕೌಶಲ್ಯಗಳು ಅಗತ್ಯ ಎಂದು ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಿವೇಕಾನಂದ […]