ವಿವೇಕಾನಂದ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ

ಗುರು-ಶಿಷ್ಯ ಸಂಬಂಧ ಎಂದಿಗೂ ಧೃಢವಾಗಿರಬೇಕು- ಭೋಜೇ ಗೌಡ ಪುತ್ತೂರು: ಸಾಧನೆಯ ಹಾದಿಯಲ್ಲಿರುವವ ಕಷ್ಟಗಳನ್ನೆದುರಿಸಿ ಮುಂದೆ ಸಾಗುತ್ತಾನೆ. ಕಲ್ಲು ಮುಳ್ಳಿನ ಹಾದಿಯಿಂದ ಹೂವಿನ ಹಾದಿಯತ್ತ ನಡೆಯುವ ಪ್ರಕ್ರಿಯೆ ಇದು. ಸಾಧಿಸಿದ ಬಳಿಕವೂ ನಮ್ಮತನವನ್ನು ನಾವು ಬಿಡಕೂಡದು. ಗುರು- ಶಿಷ್ಯರ ನಡುವಿನ ಸಂಬಂಧ ಎಂದೆಂದಿಗೂ ಧೃಢವಾಗಿರಬೇಕು.ನಾವು ಗಳಿಸುವ ಶಿಕ್ಷಣವು ಜೀವನವನ್ನು ಸಮರ್ಥವಾಗಿ ರೂಪಿಸಬೇಕು ” ಎಂದು ವಿಧಾನ ಪರಿಷತ್ ಸದಸ್ಯ, ಕಾಲೇಜಿನ ಹಿರಿಯ ವಿದ್ಯಾರ್ಥಿ ಭೋಜೇ ಗೌಡ ನುಡಿದರು.ಇವರು ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ […]

ವಿವೇಕಾನಂದ ಕಾಲೇಜಿನಲ್ಲಿ ‘ಸಪ್ತಪರ್ಣೋತ್ಸವ’ ವಿದ್ಯಾರ್ಥಿ ಸಂಘದ ದಿನಾಚರಣೆ

ಯುವಜನತೆ ಸ್ವದೇಶಿ ಚಿಂತನೆಯನ್ನು ಮಾಡಬೇಕು: ಕಿಶೋರ್ ಕುಮಾರ್ ಬೊಟ್ಯಾಡಿ ಪುತ್ತೂರು. ಮಾ, 23: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕಲಿತಂತಹ ಶಿಸ್ತು ಹಾಗೂ ಸಂಸ್ಕಾರವು ಸಮಾಜದಲ್ಲಿ ಒಂದು ಒಳ್ಳೆಯ ಪ್ರಜೆಯಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ. ವಿದ್ಯೆಯನ್ನು ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳದೆ ಒಳ್ಳೆಯ ಕೆಲಸಕ್ಕಾಗಿ ಉಪಯೋಗಿಸಿಕೊಂಡು ಸಮಾಜ ಮುಖಿ ಕೆಲಸ ಮಾಡಬೇಕು ಜೊತೆ ಪ್ರಕೃತಿಯ ನಿಯಮವನ್ನು ಬದುಕಿನಲ್ಲಿ ಅನುಸರಿಸಿಕೊಂಡು ಭ್ರಷ್ಟಾಚಾರವಿಲ್ಲದೇ ಬಾಳಬೇಕು. ಎಂದು ಹಿರಿಯ ವಿದ್ಯಾರ್ಥಿ ಹಾಗೂ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ, […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಭಾರತ್ ಭೋದ್ ಮಾಲ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ವಿದ್ಯಾಭಾರತಿ ಉಚ್ಚ ಶಿಕ್ಷಣ ಸಂಸ್ಥಾನ್ ಇದರ ವತಿಯಿಂದ “ಭಾರತ್ ಭೋದ್ ಮಾಲಾ” ಕಾರ್ಯಕ್ರಮ ನಡೆಯಿತು .ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಡಾI ಶೋಭಿತ ಸತೀಶ್ ರಾಷ್ಟ್ರೀಯ ಮಂತ್ರಿ ವಿದ್ಯಾ ಭಾರತಿ ಉಚ್ಚ ಶಿಕ್ಷಣ ಸಂಸ್ಥಾನ ಹಾಗೂ ಪ್ರಾಂಶುಪಾಲರು ವಿವೇಕಾನಂದ ಬಿಎಡ್ ಕಾಲೇಜು ಪುತ್ತೂರು ಮಾತನಾಡುತ್ತಾ “ಜೀವನದಲ್ಲಿ ನಿರಂತರವಾಗಿ ಕಲಿಯುವುದೇ ಶಿಕ್ಷಣ ತಾಂತ್ರಿಕ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣದ ಜ್ಞಾನವನ್ನು ವಿದ್ಯಾರ್ಥಿಗಳಲ್ಲಿ ಬಿಂಬಿಸುವ ಕಾರ್ಯಕ್ರಮವೇ “ಭಾರತ್ ಭೋದ್ ಮಾಲ” ಕಟ್ಟಡದ ಚೌಕಟ್ಟಿನೊಳಗಿನ ಶಿಕ್ಷಣದಿಂದ […]

ವಿವೇಕಾನಂದ ಕಾಲೇಜಿನಲ್ಲಿ ದಶಮಾನೋತ್ಸವ ಆಚರಣೆ

ಪುತ್ತೂರು,ಮಾ. 22: ನಮ್ಮ ರಾಷ್ಟ್ರದ ಸ್ಥಾನಮಾನ ಅನಾವರಣವಾಗಬೇಕಾದರೆ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿರುತ್ತದೆ. ಭಾರತಕ್ಕೆ ಒಂದು ಸಾಂಸ್ಕøತಿಕ ಪರಂಪರೆ ಇದೆ, ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ, ಇಂತಹ ಸಂದರ್ಭದಲ್ಲಿ ಯುವಜನತೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ವಿದ್ಯಾರ್ಥಿಗಳು ಕೀಳರಿಮೆಯ ಮಾನಸಿಕತೆಯನ್ನು ಬಿಟ್ಟು ತಮ್ಮ ಸಾಮಥ್ರ್ಯಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು, ಹಾಗಿದ್ದಾಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ […]