ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅರ್ಹ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ

ಪುತ್ತೂರು: ಪ್ರತಿಯೊಬ್ಬರೂ ಕೂಡಾ ಸಮಸ್ಯೆಗಳನ್ನು ಸರಿಯಾಗಿ ಗುರುತಿಸಿ ಅದಕ್ಕೆ ವಿಮರ್ಶಾತ್ಮಕ ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಚಿಂತನೆಯನ್ನು ಬೆಳೆಸಿಕೊಳ್ಳಬೇಕು ಅಲ್ಲದೆ ಜೀವನದಲ್ಲಿ ನಾವು ಮಾಡುವ ಕೆಲಸವನ್ನು ಪ್ರಮಾಣಿಕವಾಗಿ ಪ್ರೀತಿಸಿ ಅದರ ಬಗ್ಗೆ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು.ಅವರು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2023-24ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಎಂಬಿಎ […]
ಇಂಟರ್ಯಾಕ್ಟ್-2025 ಸ್ಪರ್ಧೆಯಲ್ಲಿ ಚಿನ್ನ-ಕಂಚಿನ ಪದಕ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಸಾಂಸ್ಕೃತಿಕ ಉತ್ಸವದಲ್ಲಿ ಎರಡು ಚಿನ್ನ ಹಾಗೂ ಒಂದು ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.ಬೆಂಗಳೂರಿನ ಗ್ಲೋಬಲ್ ಅಕಾಡಮಿ ಆಫ್ ಟೆಕ್ನಾಲಜಿಯಲ್ಲಿ ನಡೆದ ಇಂಟರ್ಯಾಕ್ಟ್-2025 ಸ್ಪರ್ಧೆಯಲ್ಲಿ ಕಾಲೇಜಿನ ಭೂಮಿಕಾ ಕಲಾ ಸಂಘ ತಂಡವು ತನ್ನ ಅಪೂರ್ವ ಪ್ರತಿಭೆಯನ್ನು ಪ್ರದರ್ಶಿಸಿ ವಿಶೇಷ ಸಾಧನೆಯನ್ನು ಮಾಡಿದೆ.ಸುಮಾರು 100ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳ ಕಲಾ ತಂಡಗಳು ಭಾಗವಹಿಸಿದ್ದು, ಕಾಲೇಜಿನಿಂದ 34 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವ್ಯಂಗ್ಯಚಿತ್ರ ವಿಭಾಗದಲ್ಲಿ […]