ವಿವೇಕಾನಂದ ಫಾರ್ಮಸ್ಯುಟಿಕಲ್ ಕಾಲೇಜಿನ ವಾರ್ಷಿಕೋತ್ಸವ

ಪುತ್ತೂರು: ಸತತವಾದ ಪ್ರಯತ್ನ ಒಬ್ಬ ವ್ಯಕ್ತಿಯ ಜೀವನದ ಯಶಸ್ವಿಗೆ ಕಾರಣವಾಗುತ್ತದೆ. ವಿದ್ಯಾರ್ಥಿ ಹಂತದಲ್ಲಿ ತಿಳಿದುಕೊಂಡಂತಹ ಎಲ್ಲಾ ವಿಚಾರಗಳನ್ನು ತಮ್ಮ ಬದುಕಿನಲ್ಲಿ ತಪ್ಪದೇ ಅಳವಡಿಸಿಕೊಳ್ಳಬೇಕು. ಔಷಧಿ ಎನ್ನುವುದು ಮಾನವನ ಸುಸ್ಥಿರ ಜೀವನಕ್ಕೆ ಅತ್ಯಗತ್ಯವಾದದ್ದು, ಹಾಗಾಗಿ ಔಷದಿಯ ಸಂಶೋಧನೆಗೆ ಎಂದಿಗೂ ಕೊನೆಯಿರುವುದಿಲ್ಲ.ಅದು ಎಂದೆಂದಿಗೂ ನಿರಂತರವಾದ ಪ್ರಕ್ರಿಯೆ ಎಂದು ಸಿಎನ್ಓಐಸಿ ಲೈಫ್ ಸೈನ್ಸ್ ಇದರ ಸಹ ಸಂಸ್ಥಾಪಕ ಮತ್ತು ನಿರ್ದೇಶಕ ಡಾ. ಕೆ.ಸುಬ್ರಮಣ್ಯ ಭಟ್ ತಿಳಿಸಿದರು. ಇವರು ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸ್ ಇದರ ವಾರ್ಷಿಕೋತ್ಸವ ಕಾರ್ಯಕ್ರಮದ ಮುಖ್ಯ […]

ಕಡಬ: 26ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ

ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಜಂಟಿಯಾಗಿ 26ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮವನ್ನು ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ಜುಲೈ 28ರಂದು ನಡೆಸಲಾಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ವಿದ್ಯಾಲಯ ಕನ್ನಡ ಮಾಧ್ಯಮದ ಆಡಳಿತ ಮಂಡಳಿ ಸದಸ್ಯರು, ಪ್ರೌಢ ವಿಭಾಗದ ಮೇಲ್ವಿಚಾರಕರು ಆಗಿರುವ ಶ್ರೀಮತಿ ಪುಲಸ್ತ್ಯ ರೈ ವಹಿಸಿ ಸೈನಿಕರಲ್ಲಿರುವ ಕೆಚ್ಚೆದೆ ಅವರನ್ನು ಗಡಿಯಲ್ಲಿ ಬದುಕಿಸುತ್ತದೆ ಇಂತಹ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ದೇಶ ಸೇವೆಯ ಭಾವನೆಯನ್ನು ಬೆಳಿಸಿಕೊಳುವಂತಾಗಬೇಕು ಎಂದು ಅಧ್ಯಕ್ಷೀಯ […]

ವಿವೇಕಾನಂದ ಕಾಲೇಜಿನಲ್ಲಿ ಡಾ.ಕೃಷ್ಣ ಕಾರಂತ ಅವರಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ವೃತ್ತಿ ಬದುಕಿನಲ್ಲಿ ಖುಷಿಯ ಕ್ಷಣಗಳು ನಮ್ಮದಾಗಬೇಕು. ಈ ಹಂತದಲ್ಲಿ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸುತ್ತಾ ಮುಂದೆ ಸಾಗುವುದು ಅತೀ ಮುಖ್ಯ ಬದುಕಿನ ಏರಿಳಿತಗಳು ಹಲವಾರು ಅನುಭವಗಳನ್ನು ತಿಳಿಸಿಕೊಡುತ್ತದೆ. ಕಾರಂತರ ನಿವೃತ್ತ ಜೀವನದಲ್ಲಿ ಶ್ರೇಯಸ್ಸಾಗಲಿ ” ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ನುಡಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ ) ಇಲ್ಲಿ ಅಧ್ಯಾಪಕರ ಸಂಘ ಹಾಗೂ ಅಧ್ಯಾಪಕೇತರರ ಸಂಘದ ಸಹಯೋಗದಲ್ಲಿ ನಡೆದ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಕಾರಂತ್ ಅವರ […]