ಗಾಂಧಿ ಜಯಂತಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಚ್ಛತಾ ಕಾರ್ಯ

Leaf
Leaf

ಶ್ರೀರಾಮ ವಿದ್ಯಾಲಯ ನೆಲ್ಯಾಡಿ ಇಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಯಿತು. ಶಾಲೆಯ ಆಡಳಿತ ಸಮಿತಿ, ಶಿಕ್ಷಕರು ಹಾಗೂ ಊರವರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಶಾಲೆಯ ಸುತ್ತ ಮುತ್ತ ಬೆಳೆದಿದ್ದ ಅನಗತ್ಯ ಕಾಡು ಕಡಿಯುವ ಹಾಗೂ ಕಸ ವಿಲೇವಾರಿ ಕಾರ್ಯ ಮಾಡಿದರು.

shramadabna

ಶಾಲೆಯ ಅಧ್ಯಕ್ಷರಾದ ಜಯಪ್ರಕಾಶ್ ನೆಕ್ರಾಜೆ, ಶಾಲಾ ಮುಖ್ಯ ಗುರುಗಳಾದ ಪ್ರಕಾಶ್ ಎನ್, ಸದಸ್ಯರಾದ ಜಯಂತ ಅಂಬರ್ಜೆ, ಮೂಲಚಂದ್ರ ಕಾಂಚನ, ಸ್ಥಳೀಯರಾದ ರಘುನಾಥ ತಿರ್ಲೆ, ಸಂಧ್ಯಾ, ಶಿಕ್ಷಕರಾದ ಧನಂಜಯ ಬಿ, ಕು| ಮೇಘ, ಕು| ಶ್ರುತಿ, ಕು| ಭಾಗೀರಥಿ, ಕು| ರಶ್ಮಿ, ಕು| ಪ್ರೇಮಲತಾ, ಶ್ರೀಮತಿ ಗುಲಾಬಿ ಭಾಗವಹಿಸಿದರು.

Leave a Reply

Your email address will not be published. Required fields are marked *

Related News

Events
29/04/2025

ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿಕಾರ್ಯಾಗಾರ

Uncategorized
28/04/2025

ಕಲಾ ವಿಭಾಗದಲ್ಲಿ ಸಾಗರದಷ್ಟು ಅವಕಾಶವಿದೆ: ಡಾ. ಪೀಟರ್ ವಿಲ್ಸನ್ ಪ್ರಭಾಕರ್

News
25/04/2025

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ