ಕೇಶವ ಕೃಪಾ ಕಟ್ಟಡ ಉದ್ಘಾಟನೆ

Leaf
Leaf

ಉಪ್ಪಿನಂಗಡಿ : ಶ್ರೀ ಮಾಧವ ಶಿಶು ಮಂದಿರ ವೇದಶಂಕರ ನಗರ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ಶಿಶು ಮಂದಿರದ ಬಳಿ ನಿರ್ಮಿಸಲಾದ  ಕೇಶವ ಕೃಪಾ ಕಟ್ಟಡವನ್ನು ಆರ್ ಎಸ್ ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಪರ್ಕ ಪ್ರಮುಖ್ ಡಾ| ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸುತ್ತಿರುವುದು.


ಚಿತ್ರದಲ್ಲಿ ಶಿಶು ಮಂದಿರ ಸಮಿತಿಯ ಗೌರವಾಧ್ಯಕ್ಷ ಯು ರಾಮ , ಅಧ್ಯಕ್ಷ ಮನೋಜ್ ಶೆಟ್ಟಿ, ಮಾತಾಜಿ  ರಮ್ಯಾ ಶಿರಸಿ ರವರನ್ನು ಕಾಣಬಹುದು.

Leave a Reply

Your email address will not be published. Required fields are marked *

Related News

News
16/06/2025

ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ

Events
16/06/2025

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

Uncategorized
16/06/2025

ಕಡಬ ಸರಸ್ವತೀ ಪ್ರೌಢಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿನ