ಕೇಶವ ಕೃಪಾ ಕಟ್ಟಡ ಉದ್ಘಾಟನೆ

Leaf
Leaf

ಉಪ್ಪಿನಂಗಡಿ : ಶ್ರೀ ಮಾಧವ ಶಿಶು ಮಂದಿರ ವೇದಶಂಕರ ನಗರ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ಶಿಶು ಮಂದಿರದ ಬಳಿ ನಿರ್ಮಿಸಲಾದ  ಕೇಶವ ಕೃಪಾ ಕಟ್ಟಡವನ್ನು ಆರ್ ಎಸ್ ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಪರ್ಕ ಪ್ರಮುಖ್ ಡಾ| ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸುತ್ತಿರುವುದು.


ಚಿತ್ರದಲ್ಲಿ ಶಿಶು ಮಂದಿರ ಸಮಿತಿಯ ಗೌರವಾಧ್ಯಕ್ಷ ಯು ರಾಮ , ಅಧ್ಯಕ್ಷ ಮನೋಜ್ ಶೆಟ್ಟಿ, ಮಾತಾಜಿ  ರಮ್ಯಾ ಶಿರಸಿ ರವರನ್ನು ಕಾಣಬಹುದು.

Leave a Reply

Your email address will not be published. Required fields are marked *

Related News

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”

News
06/03/2026

ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ