ಮಾಂಗಲ್ಯ ನಿಧಿ ಧನ ಸಹಾಯ

Leaf
Leaf

ಉಪ್ಪಿನಂಗಡಿ : ಶ್ರೀ ಮಾಧವ ಶಿಶು ಮಂದಿರ ವೇದಶಂಕರ ನಗರ ಉಪ್ಪಿನಂಗಡಿ ಇದರ ವತಿಯಿಂದ ಬಡ ಕುಟುಂಬದ ಹೆಣ್ಣು ಮಕ್ಕಳ ಮದುವೆಗೆಂದು ನೀಡಲಾಗುವ ಮಾಂಗಲ್ಯ ನಿಧಿ ಧನ ಸಹಾಯವನ್ನು ಉಪ್ಪಿನಂಗಡಿಯ ದಿವಂಗತ ನಾರಾಯಣ ಟೈಲರ್ ರವರ ಮಗಳ ಮದುವೆಗೆಂದು ಮದುಮಗಳ ತಾಯಿ ಶ್ರೀಮತಿ ಕೃಷ್ಣಮ್ಮ ರವರಿಗೆ ವಿತರಿಸುತ್ತಿರುವುದು

ಚಿತ್ರದಲ್ಲಿ ಉದ್ಯಮಿ ಹಾಗೂ ನಿವೃತ್ತ ಸೇನಾನಿ ಕೆ ಸುರೇಶ್ ಮತ್ತು ಶಿಶು ಮಂದಿರ ಸಮಿತಿಯ ಗೌರವಾಧ್ಯಕ್ಷ ಯು ರಾಮ, ಅಧ್ಯಕ್ಷ ಮನೋಜ್ ಶೆಟ್ಟಿ ರವರನ್ನು ಕಾಣಬಹುದು.

Leave a Reply

Your email address will not be published. Required fields are marked *

Related News

Events
29/04/2025

ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿಕಾರ್ಯಾಗಾರ

Uncategorized
28/04/2025

ಕಲಾ ವಿಭಾಗದಲ್ಲಿ ಸಾಗರದಷ್ಟು ಅವಕಾಶವಿದೆ: ಡಾ. ಪೀಟರ್ ವಿಲ್ಸನ್ ಪ್ರಭಾಕರ್

News
25/04/2025

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ