ಮಾಂಗಲ್ಯ ನಿಧಿ ಧನ ಸಹಾಯ

Leaf
Leaf

ಉಪ್ಪಿನಂಗಡಿ : ಶ್ರೀ ಮಾಧವ ಶಿಶು ಮಂದಿರ ವೇದಶಂಕರ ನಗರ ಉಪ್ಪಿನಂಗಡಿ ಇದರ ವತಿಯಿಂದ ಬಡ ಕುಟುಂಬದ ಹೆಣ್ಣು ಮಕ್ಕಳ ಮದುವೆಗೆಂದು ನೀಡಲಾಗುವ ಮಾಂಗಲ್ಯ ನಿಧಿ ಧನ ಸಹಾಯವನ್ನು ಉಪ್ಪಿನಂಗಡಿಯ ದಿವಂಗತ ನಾರಾಯಣ ಟೈಲರ್ ರವರ ಮಗಳ ಮದುವೆಗೆಂದು ಮದುಮಗಳ ತಾಯಿ ಶ್ರೀಮತಿ ಕೃಷ್ಣಮ್ಮ ರವರಿಗೆ ವಿತರಿಸುತ್ತಿರುವುದು

ಚಿತ್ರದಲ್ಲಿ ಉದ್ಯಮಿ ಹಾಗೂ ನಿವೃತ್ತ ಸೇನಾನಿ ಕೆ ಸುರೇಶ್ ಮತ್ತು ಶಿಶು ಮಂದಿರ ಸಮಿತಿಯ ಗೌರವಾಧ್ಯಕ್ಷ ಯು ರಾಮ, ಅಧ್ಯಕ್ಷ ಮನೋಜ್ ಶೆಟ್ಟಿ ರವರನ್ನು ಕಾಣಬಹುದು.

Leave a Reply

Your email address will not be published. Required fields are marked *

Related News

News
22/02/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “Carrier selection and building”ವಿಷಯದಲ್ಲಿ ಮಾಹಿತಿ ಕರ‍್ಯಗಾರ

News
17/02/2025

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

News
17/02/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಿಕಲ್ ವೆಹಿಕಲ್ ಟೆಕ್ನಾಲಜಿ ವಿಷಯದಲ್ಲಿ ಸೆಮಿನಾರ್