ಮಾತೃ ಸಂಗಮ

Featured image
Leaf
Leaf

ಉಪ್ಪಿನಂಗಡಿ :ಇಲ್ಲಿನ ಶ್ರೀಮಾಧವ ಶಿಶು ಮಂದಿರ ಮತ್ತು ಮಾತೃ ಮಂಡಳಿಯ ಆಶ್ರಯದಲ್ಲಿ ನಡೆದ ಮಾ 3ರ ಆದಿತ್ಯವಾರದಂದು ನಡೆದ ಗಂಗಾ ಪೂಜೆ ಹಾಗೂ ಮಾತೃ ಸಂಗಮ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಮಾತೃ ಮಂಡಳಿ ಸದಸ್ಯರು, ಭರತ ನಾಟ್ಯದಲ್ಲಿ ಮಿಂಚಿದ ಬಾಲಗೋಕುಲ ಮಕ್ಕಳು, ಹಾಗೂ ಶಿಶು ಮಂದಿರದ ಪುಟಾಣಿಗಳ ನರ್ತನ ಗಮನ ಸೆಳೆಯಿತು.

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ