ವಿವೇಕಾನಂದ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ 67 ವಿದ್ಯಾರ್ಥಿಗಳು ಆಯ್ಕೆ

Featured image
Leaf
Leaf

ಪುತ್ತೂರು: ಬೆಂಗಳೂರಿನ ಟಾಟಾ ಇಲೆಕ್ಟ್ರಾನಿಕ್ಸ್ ಸಿಸ್ಟಂ ಸೊಲ್ಯೂಷನ್ ಇವರು ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜು ಇಲ್ಲಿಯ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ನಡೆಸಿದ್ದು ಒಟ್ಟು 67 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದಲ್ಲಿ ಭಾಗವಹಿಸಿ ಹುದ್ದೆಗಳಿಗೆ ಆಯ್ಕೆಗೊಂಡಿರುತ್ತಾರೆ.
ವಿದ್ಯಾರ್ಥಿಗಳು ಪದವಿಯ ಅಂತಿಮ ಪರೀಕ್ಷೆಯನ್ನು ಪೂರ್ಣಗೊಳಿಸಿ ಜುಲೈ ತಿಂಗಳಿನಲ್ಲಿ ಹುದ್ದೆಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಹಾಗೂ ಉದ್ಯೋಗ ಹಾಗೂ ತರಬೇತಿ ಘಟಕದ ಸಂಯೋಜಕಿ ರೇಖಾ ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Related News

News
20/02/2026

ವಿವೇಕಾನಂದ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕ- ರಾಷ್ಟ್ರೀಯ ವಿಚಾರ ಸಂಕಿರಣ

News and Events
16/02/2026

ಪುತ್ತೂರಿನಲ್ಲಿ ಮೊಳಗಿದ ಶತ ಜಯಘೋಷ್ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ್ ಪಥಸಂಚಲನ

News, News and Events
16/02/2026