ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಮಾಹಿತಿ ಕಾರ್ಯಗಾರ

Leaf
Leaf

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳಿಗೆ ಕಂಪನಿಗಳಲ್ಲಿ “ಸರ್ವಿಸ್ ಇಂಜಿನಿಯರ್” ಗಳ ಪಾತ್ರ ಹಾಗೂ ಅವಶ್ಯಕತೆಗಳ ಬಗ್ಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ವಿಲಾಸ್ ಕಾದಿಲ್ಕರ್ ಅಸಿಸ್ಟೆಂಟ್ ಮ್ಯಾನೇಜರ್, ಇಶಿದ ಇಂಡಿಯಾ ಪ್ರೈವೇಟ್ ಲಿಮಿಟೆಡ್” ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು. ಇವರು ವಿದ್ಯಾರ್ಥಿಗಳೊಂದಿಗೆ ಸಂವಹನ ಮಾಡುತ್ತಾ ಪ್ರಸ್ತುತ ಕಂಪನಿಗಳಲ್ಲಿ ಸರ್ವಿಸ್ ಇಂಜಿನಿಯರ್ ಗಳ ಅವಶ್ಯಕತೆ ಅವರ ಕಾರ್ಯ ಪ್ರವೃತ್ತಿಯ ಬಗ್ಗೆ ವಿಷದವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕವೃಂದದವರು ಭಾಗವಹಿಸಿದರು.

Leave a Reply

Your email address will not be published. Required fields are marked *

Related News

News
20/02/2026

ವಿವೇಕಾನಂದ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕ- ರಾಷ್ಟ್ರೀಯ ವಿಚಾರ ಸಂಕಿರಣ

News and Events
16/02/2026

ಪುತ್ತೂರಿನಲ್ಲಿ ಮೊಳಗಿದ ಶತ ಜಯಘೋಷ್ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ್ ಪಥಸಂಚಲನ

News, News and Events
16/02/2026