ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

Featured image
Leaf
Leaf

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀ ಭಾರತೀ ವಿದ್ಯಾಸಂಸ್ಥೆ ಆಲಂಕಾರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಚಿಂತನ್ .ಕೆ. 10ನೇ ತರಗತಿ ಮತ್ತು ಬಾಲಕಿಯರ ವಿಭಾಗದಲ್ಲಿ ಡ್ಯಾಲಿ ಹತ್ತನೇ ತರಗತಿ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಸೆಪ್ಟಂಬರ್ ತಿಂಗಳಲ್ಲಿ ಬೆಳಗಾಂನಲ್ಲಿ ನಡೆಯಲಿರುವ ಪ್ರಾಂತ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇದೇ ವಯೋಮಾನದ ಕೀರ್ತನ್‍ಕುಮಾರ್ ಪಿ 10ನೇ ತರಗತಿ ದ್ವಿತೀಯ ಸ್ಥಾನ, ಲೋಹಿತ್‍ಕುಮಾರ್ 9ನೇ ತರಗತಿ ಹಾಗೂ ಬಾಲಕಿಯರ ವಿಭಾಗದಲ್ಲಿ ಕೀರ್ತಿ ಜೆ.ರೈ 9ನೇ ತರಗತಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ತರಬೇತಿ ನೀಡಿರುತ್ತಾರೆ.

Leave a Reply

Your email address will not be published. Required fields are marked *

Related News

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್