ಮಂಗಳೂರು ವಿವಿ ಮಟ್ಟದ ಖೋ ಖೋ ಪಂದ್ಯಾಟ: ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ

ಪುತ್ತೂರು: ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪ್ರಸ್ತುತ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟದಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ಬಾಲಕರ ತಂಡವು ದ್ವಿತೀಯ ಹಾಗೂ ಬಾಲಕಿಯರ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿನಿ ದಿವ್ಯಾ ಆಲ್ ರೌಂಡರ್ ಪ್ರಶಸ್ತಿಯನ್ನು ಹಾಗೂ ಬಾಲಕರ ವಿಭಾಗದಲ್ಲಿ ಪ್ರಥಮ ಬಿಎಸ್ ಸ್ಸಿ ವಿದ್ಯಾರ್ಥಿ ಸುಹಾಸ್ ಬೆಸ್ಟ್ ಅಟ್ಯಾಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿಕುಮಾರಿ […]

ಬಜೆಟ್ ಅಧಿವೇಶನದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಭಾಗಿ

ಪುತ್ತೂರು : ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇದರ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಬಜೆಟ್ ಅಧಿವೇಶನಕ್ಕೆ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು, ವಿಭಾಗ ಮುಖ್ಯಸ್ಥೆ ಅನಿತಾ ಕಾಮತ್ ಹಾಗೂ ಉಪನ್ಯಾಸಕಿ ಕವಿತಾ ಉಪಸ್ಥಿತರಿದ್ದರು.

ವಿವೇಕಾನಂದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾಗಿ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕ

ಪುತ್ತೂರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಉಪಪ್ರಾಂಶುಪಾಲರಾಗಿ ಕಾಲೇಜಿನ ಭೌತಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕಗೊಂಡಿದ್ದಾರೆ. ಕಾಲೇಜಿನ ಸಹಾಯಕ ಪರೀಕ್ಷಾಂಗ ಕುಲಸಚಿವರಾಗಿ ಸಸ್ಯಶಾಸ್ತç ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ ಗಣರಾಜ ಭಟ್ ಎಸ್ ನೇಮಕಗೊಂಡಿದ್ದು, ಐಕ್ಯೂಎಸಿ ಸಂಯೋಜಕರಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಇವರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಕಾಲೇಜಿನ ಆಡಳಿತ ಮಂಡಳಿ ನಿಯುಕ್ತಿಗೊಳಿಸಿದೆ.

ವಿವೇಕಾನಂದ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ 67 ವಿದ್ಯಾರ್ಥಿಗಳು ಆಯ್ಕೆ

Featured image

ಪುತ್ತೂರು: ಬೆಂಗಳೂರಿನ ಟಾಟಾ ಇಲೆಕ್ಟ್ರಾನಿಕ್ಸ್ ಸಿಸ್ಟಂ ಸೊಲ್ಯೂಷನ್ ಇವರು ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜು ಇಲ್ಲಿಯ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ನಡೆಸಿದ್ದು ಒಟ್ಟು 67 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದಲ್ಲಿ ಭಾಗವಹಿಸಿ ಹುದ್ದೆಗಳಿಗೆ ಆಯ್ಕೆಗೊಂಡಿರುತ್ತಾರೆ.ವಿದ್ಯಾರ್ಥಿಗಳು ಪದವಿಯ ಅಂತಿಮ ಪರೀಕ್ಷೆಯನ್ನು ಪೂರ್ಣಗೊಳಿಸಿ ಜುಲೈ ತಿಂಗಳಿನಲ್ಲಿ ಹುದ್ದೆಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಹಾಗೂ ಉದ್ಯೋಗ ಹಾಗೂ ತರಬೇತಿ ಘಟಕದ ಸಂಯೋಜಕಿ […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “Carrier selection and building”ವಿಷಯದಲ್ಲಿ ಮಾಹಿತಿ ಕಾರ‍್ಯಗಾರ

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಆಟೋಮೊಬೈಲ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ “Carrier selection and building” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬಂದ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಯು ಆದ ಶಿವಕಿರಣ್ ಇವರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಅವರಿಗಿರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಮುರಳೀಧರ್ ಯಸ್ ಇವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ವಿಷ್ಣುಮೂರ್ತಿ […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಿಕಲ್ ವೆಹಿಕಲ್ ಟೆಕ್ನಾಲಜಿ ವಿಷಯದಲ್ಲಿ ಸೆಮಿನಾರ್

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನೆಹರು ನಗರ ಪುತ್ತೂರು ಇಲ್ಲಿನ ಆಟೋಮೊಬೈಲ್ ಮತ್ತುಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ ವಿಷಯದಬಗ್ಗೆ ಸೆಮಿನಾರ್ ಜರು ಗಿತು. ಸಂಪನ್ಮೂಲ ವ್ಯಕ್ತಿಯಾಗಿ ವಿಟ್ಲ ಸರಕಾರಿ ಐ ಟಿ ಐ ಕಾಲೇಜಿನ ಉಪನ್ಯಾಸಕ ಶ್ರೀ ಮಂಜೇಶ್ಕುಮಾರ್ ಎಂ ಭಾಗವಹಿಸಿ ಎಲೆಕ್ಟ್ರಿಕ್ ವೆಹಿಕಲ್ ತಂತ್ರಜ್ಞಾನದ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡಿದರು.ಪ್ರಾಂಶುಪಾಲರಾದ ಮುರಳಿಧರ್ ಯಸ್ ಇವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ವಿಭಾಗಮುಖ್ಯಸ್ಥರಾದ ವಿಷ್ಣುಮೂರ್ತಿ ಎಚ್ ಆಟೋಮೊಬೈಲ್ ವಿಭಾಗ ಮುಖ್ಯಸ್ಥರಾದ ಶಿವಶಂಕರ್ […]

ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ಕೆಡ್ಡಸ ಹಬ್ಬ

ದಿನಾಂಕ ೧೪.೨.೨೦೨೫ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಕೆಡ್ಡಸ ಹಬ್ಬ ಆಚರಿಸಲಾಯಿತು.ಕಾರ್ಯಕ್ರಮದ ಮೊದಲಿಗೆ ತುಳಸಿಕಟ್ಟೆಯ ಮುಂದೆ ಗೋಮಯದಿಂದ ಶುದ್ಧೀಕರಿಸಿ, ಭೂಮಿ ದೇವಿಯ ಸಾನಿಧ್ಯ ರಚಿಸಿ, ದೀಪಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಕಾಯಿ, ಅರಶಿನ – ಕುಂಕುಮ, ಪಚ್ಚೆ ಹಸಿರಿನ ಹುಡಿ, ವೀಳ್ಯದೆಲೆ ಇತ್ಯಾದಿಗಳನ್ನು ಭೂಮಿ ದೇವಿಯ ಸ್ನಾನಕೋಸ್ಕರ ಇಟ್ಟು ಹುರುಳಿ, ಹೆಸರುಕಾಳು, ಒಣಕೊಬ್ಬರಿ, ಕಡಲೆಕಾಯಿಗಳ ಮಿಶ್ರಣ(ನನ್ನೇರಿ) ಇದರೊಂದಿಗೆ ತುಳುನಾಡಿನ ವಿವಿಧ ಭಕ್ಷö್ಯಗಳನ್ನು ಹಿರಿಯ ತಾಯಂದಿರು ಭೂಮಿಗೆ ಎಣ್ಣೆ ಹಾಲು ಹಾಕಿ ಬಡಿಸಿದರು. ವಿದ್ಯಾರ್ಥಿಗಳು […]

ಜೆ ಇ ಇ ಮೈನ್ಸ್‌ – 2025 ಪ್ರವೇಶ ಪರೀಕ್ಷೆ : ವಿವೇಕಾನಂದ ಪದವಿಪೂರ್ವಕಾಲೇಜಿನ ವಿದ್ಯಾರ್ಥಿ ಸಹನ್‌ ಕೆ.ಎಲ್‌ ಗೆ 99.28 ಪರ್ಸೆಂಟೈಲ್‌

ಕೇಂದ್ರ ಸರಕಾರದ NTA ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆ ಇ ಇ ಮೈನ್ಸ್‌-2025 ರಪ್ರಥಮ ಹಂತದ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮಸಾಧನೆ ಮಾಡಿರುತ್ತಾರೆ. ಅನೇಕ ವಿದ್ಯಾರ್ಥಿಗಳು 90 ಪರ್ಸೆಂಟೈಲ್‌ಗಳಿಗಿಂತ ಅಧಿಕ ಅಂಕಗಳನ್ನು ಪಡೆದುಕಾಲೇಜಿಗೆ ಕೀರ್ತಿ ತಂದಿರುತ್ತಾರೆ.ಅತ್ಯುತ್ತಮ ಅಂಕಗಳನ್ನು (ಪರ್ಸೆಂಟೈಲ್) ‌ಪಡೆದ ವಿದ್ಯಾರ್ಥಿಗಳ ವಿವರ.ಸಹನ್‌ ಕೆ.ಎಲ್‌ 99.28 ಪರ್ಸೆಂಟೈಲ್‌ (ಪುತ್ತೂರು – ಸುಳ್ಯಪದವಿನ ಲಕ್ಷ್ಮಣ್‌ ಕೆ ಹಾಗೂ ನಿರ್ಮಲಾಕೆ.ಎ ದಂಪತಿಗಳ ಪುತ್ರ.)̧ ಆಶಿಶ್‌ ಎಸ್.ಜಿ 96.61 ಪರ್ಸೆಂಟೈಲ್‌ (ಬೆಳ್ತಂಗಡಿ ತಾಲೂಕಿನ ಕೆ.ಶ್ಯಾಮರಾಜ ಶರ್ಮ ಹಾಗೂ […]

ವಿವೇಕಾನಂದ ಕಾಲೇಜಿನ ಎನ್‌ಸಿಸಿ ಕೆಡೆಟ್ ಗಳ ಅಗ್ರಮಾನ್ಯ ಸಾಧನೆ ದೆಹಲಿಯ ಆರ್‌ಡಿಸಿ ಪರೇಡ್ ನಲ್ಲಿ ಭಾಗವಹಿದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ

ಪುತ್ತೂರು, ಫೆ. ೧೦: ಇಂದು ನಮ್ಮ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ನಮ್ಮ ಕಾಲೇಜಿನ ಹೆಸರನ್ನು ದೇಶದಾದ್ಯಂತ ಪಸರಿಸಿದ್ದಾರೆ. ಬದುಕಿನ ಈ ಹಂತದಲ್ಲಿ ಆರ್‌ಡಿಸಿ ಪರೇಡ್ ನಲ್ಲಿ ಭಾಗವಹಿಸಿ ಮಹತ್ತರ ಸಾಧನೆಯನ್ನು ಮಾಡಿದ್ದಾರೆ. ಇವರ ಸಾಧನೆ ಮತ್ತಷ್ಟು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಇಲ್ಲಿ ಎನ್‌ಸಿಸಿ ಘಟಕ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ ದೆಹಲಿಯ ಗಣರಾಜ್ಯೋತ್ಸವ […]

ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಜಿತ್‌ಗೆ ಸನ್ಮಾನ

ಜನವರಿ 26ರಂದು ನವದೆಹಲಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಪ್ರಧಾನಮಂತ್ರಿಗಳ ಪಥಸಂಚಲನದಲ್ಲಿ ಭಾಗವಹಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ವಿವೇಕಾನಂದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎನ್.ಸಿ.ಸಿ ಕೆಡೆಟ್‌ JUO ಸುಜಿತ್‌ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಇವರು 4/19 KAR BN NCC MADIKERI̧ KARNATAKA & GOA DIRECTORATE ನ್ನು ಪ್ರತಿನಿಧಿಸಿ ಪಥಸಂಚಲನಕ್ಕೆ ಆಯ್ಕೆಯಾಗಿದ್ದರು. ಕಡಬ ತಾಲೂಕಿನ ರುಕ್ಮಯ್ಯ ಗೌಡ ಹಾಗೂ ಗೀತಾ ದಂಪತಿಗಳ ಪುತ್ರರಾಗಿರುವ ಇವರು ತಮ್ಮ ಪ್ರೌಢಶಾಲಾ ವಿದ್ಯಾಭ್ಯಾಸವನ್ನು […]

ವಿವೇಕ ಜಯಂತಿ ಆಚರಣೆ-2025 ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯ ರೂಪ ಶಿಷ್ಯರು – ಡಾ. ಜಿ.ಬಿ ಹರೀಶ್.

ಪುತ್ತೂರು, ಜನವರಿ ೧೩ :” ಶಿಷ್ಯರನ್ನು ಉತ್ತಮ ವಿಚಾರಗಳಿಂದ ರೂಪಿಸಬೇಕೆಂಬ ಹಂಬಲ ಗುರುವಿಗೆ ಇರುತ್ತದೆ. ಶಿಷ್ಯರಾದವರು ಸಮಾಜಕ್ಕೆ ತೆರೆದುಕೊಳ್ಳುವ ಪ್ರಕ್ರಿಯೆ ಗುರುವಿನ ಆಧ್ಯಾತ್ಮಿಕ ಗರ್ಭದಿಂದ ಪ್ರಸೂತಿ ಆದಂತೆ. ರಾಮಕೃಷ್ಣ ಪರಮಹಂಸರ ನೆರಳಿನಲ್ಲಿ ವಿವೇಕಾನಂದರು ಜಗದಗಲ ಹೆಸರಾಗುವಂತೆ ಬೆಳೆದರು. ಸ್ವದೇಶಿಯತೆಯನ್ನು ಜಾಗೃತಗೊಳಿಸಿ ಎಲ್ಲರನ್ನೂ ಒಳಿತಿನತ್ತ ಸಾಗುವಂತೆ ಪ್ರೇರಣೆಯಾಗಿದ್ದವರು ವಿವೇಕಾನಂದರು. ಸದಾ ಭಾರತದ ಒಳಿತನ್ನು ಬಯಸುತ್ತಿದ್ದ ಸ್ವಾಮಿ ವಿವೇಕಾನಂದರು ಅವರ ಬಳಿ ಬಂದವರನ್ನು ದೇಶಭಕ್ತರನ್ನಾಗಿ ಪರಿವರ್ತನೆ ಮಾಡುತ್ತಿದ್ದರು. ಹಿಂದುತ್ವಕ್ಕೆ ಹೊಸ ದಿಕ್ಕು ಇವರಿಂದ ದೊರಕಿತು ಎಂದು ಬೆಂಗಳೂರಿನ ವಂದೇಮಾತರ0 ಪಾಠ […]

ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಕಸಿತ ಭಾರತ – ವೀರ ಸಾವರ್ಕರ್ ಕಾರ್ಯಕ್ರಮದಲ್ಲಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್

ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ

ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ, ಈ ದೇಶದ ಮೇಲೆ ಸಾಕಷ್ಟು ಪ್ರಹಾರಗಳು ನಡೆದಿರುವುದು ಗೋಚರಿಸುತ್ತದೆ. ಕಳೆದುಕೊಂಡ ಸ್ವಾತಂತ್ರ್ಯವನ್ನು ಪುನರ್ ಸ್ಥಾಪಿಸುವುದಕ್ಕಾಗಿ ಸಾಕಷ್ಟು ಮಂದಿ ವೀರ ಹೋರಾಟಗಾರರು ಈ ನೆಲದಲ್ಲಿ ಜನ್ಮವೆತ್ತಿ ಬಂದಿರುವುದು ತಿಳಿದಿದ್ದೇವೆ. ಅಂತವರಲ್ಲಿ ವೀರ ಸಾವರ್ಕರ್ ಅವರ ಹೋರಾಟ ಅತ್ಯಂತ ಗಮನಾರ್ಹವಾದದು. ಸ್ವಂತಕ್ಕಾಗಿ ಬದುಕನ್ನು ಕಟ್ಟಿಕೊಳ್ಳದೆ, ಸಂಪೂರ್ಣವಾಗಿ ದೇಶಕ್ಕಾಗಿ ಬದುಕಿದವರು ಸಾವರ್ಕರ್. ಬಲವಾದ ಧೈಯ, ಚಿಂತನೆ, ತಾಯಿ ಭಾರತಿಗೋಸ್ಕರ ಬದುಕಬೇಕೆನ್ನುವ ಹಂಬಲ ಸಾವರ್ಕರ್ ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿತು. ದೇಶದಲ್ಲಿ ಚಾಲ್ತಿಯಲ್ಲಿದ್ದ ವಿದೇಶಿ ವಸ್ತುಗಳನ್ನು […]