ಗುರಿ ತಲುಪುವವರು ನೀವೇ: ವಿಜಯ್ ಕುಮಾರ್ .ಕೆ

ಪುತ್ತೂರು. ಫೆ. ೨೮: ನಿಮ್ಮ ಬದುಕಿನ ಯಶಸ್ಸಿಗೆ ನಾವು ದಾರಿಯನ್ನು ತೋರಿಸಬಹುದಷ್ಟೇ ಆದರೆ ನಿಮ್ಮ ಗುರಿಯನ್ನು ನೀವೇ ಮುಟ್ಟಬೇಕು. ಯಾರು ಜೊತೆಯಾಗಿ ಬಂದು ಗುರಿ ತಲುಪಿಸುವುದಿಲ್ಲ. ಹೀಗಾಗಿ ಹಿರಿಯರು ಕೊಟ್ಟ ಮಾರ್ಗದರ್ಶನವನ್ನು ಅನುಸರಿಸಿ ಯಶಸ್ಸುಗಳಿಸಿ ಎಂದು ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕಮಾಂಡರ್ ವಿಜಯ್ ಕುಮಾರ್. ಕೆ ಹೇಳಿದರು.ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಟ್ರೈನಿಂಗ್ ಆ್ಯಂಡ್ ಪ್ಲೇಸ್‌ಮೆಂಟ್ ಸೆಲ್, ಐಕ್ಯೂಎಸಿ ವತಿಯಿಂದ “ಯಶಸ್ವಿ ಭವಿಷ್ಯಕ್ಕಾಗಿ ಕೌಶಲ್ಯಗಳ ನಿರ್ಮಾಣ “ಎನ್ನುವ ವಿಷಯಾಧಾರಿತ ಎರಡು ದಿನಗಳ […]

ಉರಿಮಜಲು ಶ್ರೀ ರಾಮ ಭಟ್ಟರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಮೃತ್ಯುಂಜಯ ಭಾರತದಲ್ಲಿ ಅದ್ವಿತೀಯ ಸಾಧಕರು ಮತ್ತೆ ಮತ್ತೆ ಜನ್ಮವೆತ್ತಿ ಬರುತ್ತಾರೆ: ಡಾ. ಕಲ್ಲಡ್ಕ ಪ್ರಭಾಕರ ಭಟ್ ಇತ್ತೀಚೆಗೆ ಇಬ್ಬರು ದಿಗ್ಗಜರನ್ನು ನಾವು ಕಳೆದುಕೊಂಡಿದ್ದೇವೆ. ಒಬ್ಬರು ಸಮರ್ಥ ಸಮಾಜದ ನಿರ್ಮಾಣಕ್ಕೆ ಶ್ರಮವಹಿಸಿದ ಉರಿಮಜಲು ರಾಮಭಟ್ಟರು, ಮತ್ತೊಬ್ಬರು ಭಾರತೀಯ ಸೇನೆಯಲ್ಲಿ ಅಮೂಲಾಗ್ರ ಪರಿವರ್ತನೆಗೆ ಕಾರಣೀಭೂತರಾದ ಜ| ಬಿಪಿನ್ ರಾವತ್. ಇವರಿಬ್ಬರ ಅಗಲಿಕೆಯು ಸಮಾಜಕ್ಕೆ ತುಂಬಲಾಗದ ನಷ್ಟ. ಆದರೆ ಮೃತ್ಯುಂಜಯ ಭಾರತದಲ್ಲಿ ಹಿರಿಯರ ಪ್ರೇರಣೆಯ ಹಾದಿಯನ್ನು ಅನುಸರಿಸಿ ಸರ್ವ ಸಮರ್ಪಿತ ವ್ಯಕ್ತಿಗಳು ಜನಿಸುತ್ತಲೇ ಇರುತ್ತಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ […]

ಗ್ರಾಮ ವಿಕಾಸ ಸಮಾಲೋಚನಾ ಸಭೆ – 2021

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ವತಿಯಿಂದ ಶಿಕ್ಷಣ ಸಂಸ್ಥೆಗಳ ಮೂಲಕ ನಡೆಯುತ್ತಿರುವ ಗ್ರಾಮ ವಿಕಾಸ ಚಟುವಟಿಕೆಗಳ ಅವಲೋಕನಾ ಸಭೆ ದಿನಾಂಕ 30 ಅಕ್ಟೋಬರ್ 2021, ಶನಿವಾರದಂದು ವಿವೇಕಾನಂದ ಪದವಿ ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು. 35 ಗ್ರಾಮಗಳಿಂದ 76 ಗ್ರಾಮಸ್ತರು ಸೇರಿದಂತೆ 137 ಪ್ರತಿನಿಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ‘ನಮ್ಮ ಗ್ರಾಮಗಳಲ್ಲಿರುವ ಶ್ರೇಷ್ಠವಾದ ಪರಂಪರೆ ಮತ್ತು ಜ್ಞಾನವನ್ನು ಉಳಿಸಿಕೊಳ್ಳಬೇಕಾಗಿದೆ. ಗ್ರಾಮವಿಕಾಸ ಯೋಜನೆಯೆಂಬ ಚಿಂತನೆಯು ಸಮಾಜದ ಅಭಿವೃದ್ಧಿಯಲ್ಲಿ […]

ಶಿಕ್ಷಣ ಸಂಸ್ಥೆಗಳಿಗೆ ಸಾಮಾಜಿಕ ಜಾಲತಾಣ, ವೆಬ್­ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ – ಕಾರ್ಯಾಗಾರ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ‘ಶಿಕ್ಷಣ ಸಂಸ್ಥೆಗಳಿಗೆ ಸಾಮಾಜಿಕ ಜಾಲತಾಣ, ವೆಬ್ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಾಗಾರವು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ 23 ಅಕ್ಟೋಬರ್ 2021 ರಂದು ನಡೆಯಿತು. ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ.ಯಂ. ಕೃಷ್ಣ ಭಟ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ […]

ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಅನ್ನು ಕೌಶಲ್ಯ ಅಭಿವೃದ್ಧಿ ಕೇಂದ್ರವಾಗಿ ಪರಿಗಣಿಸಲು ಮನವಿ

ಅಕ್ಟೋಬರ್ 2, 2021 ರಂದು ಬೆಂಗಳೂರಿನಲ್ಲಿ ಕ್ಷೇತ್ರೀಯ ಕಾರ್ಯವಾಹರಾದ ಶ್ರೀ ನಾ. ತಿಪ್ಪೇಸ್ವಾಮಿ ಅವರ ಉಪಸ್ಥಿತಿಯಲ್ಲಿ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಅಶ್ವತ್ಥನಾರಾಯಣ್ ಅವರನ್ನು ಭೇಟಿಯಾಗಿ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಅನ್ನು ಕೌಶಲ್ಯ ಅಭಿವೃದ್ಧಿ ಕೇಂದ್ರವಾಗಿ ಪರಿಗಣಿಸಲು, ಪ್ರಸ್ತಾವನೆಯನ್ನು ಸಲ್ಲಿಸಲಾಯಿತು.

ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ

ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ ಮತ್ತು ನೈಪುಣ್ಯ ಸಾಧಕರ ಸಮ್ಮಿಲನ ಕಾರ್ಯಕ್ರಮ ಪುತ್ತೂರಿನ ವಿವೇಕಾನಂದ ಕ್ಯಾಂಪಸ್­ನಲ್ಲಿ ದಿನಾಂಕ 20 ಸೆಪ್ಟೆಂಬರ್ 2021 ರಂದು ಅಪರಾಹ್ನ 2.30 ರಿಂದ ಪ್ರಾರಂಭಗೊಂಡು 4.30ರ ತನಕ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಕು. ಶೋಭಾ ಕರಂದ್ಲಾಜೆ ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ ಮಾಡಿದರು. ಲೋಕಾರ್ಪಣೆಗೊಂಡ 15 ಪುಸ್ತಗಳು: • ಮಧು ಮಾಹಿತಿ […]

ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ ಮತ್ತು ನೈಪುಣ್ಯ ಸಾಧಕರ ಸಮ್ಮಿಲನ

ಕೊರೋನಾ ನಂತರದ ದಿನಗಳಲ್ಲಿ ಉಂಟಾದ ಸಂದಿಗ್ಧ ಪರಿಸ್ಥಿತಿಯ ನಡುವೆ ಜನ ಸಾಮಾನ್ಯರಲ್ಲಿ ಹೊಸತೊಂದು ಆಶಾಕಿರಣ ಮೂಡಿಸುವ ಸಲುವಾಗಿ ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಸಹಯೋಗದಲ್ಲಿ 20 ಸ್ಥಳಗಳಲ್ಲಿ ಪ್ರತ್ಯೇಕ 27 ವಿಷಯಗಳಲ್ಲಿ 30ಗಂಟೆಗಳ ತರಬೇತಿ ನಡೆಯಿತು. ವಿವಿದ ಸಹಕಾರಿ ಸಂಘಗಳು, ಸಂಘ ಸಂಸ್ಥೆಗಳು, ದಾನಿಗಳ ಸಹಾಯದಿಂದ ಒಟ್ಟು 4536 ಜನರಿಗೆ ತರಬೇತಿ ನೀಡಲಾಯಿತು. ತರಬೇತಿ ಪಡೆದವರಲ್ಲಿ ಅನೇಕರು […]

Felicitation to Rakeshkrishna

Vivekananda English Medium School has organized a programme to felicitate Rakeshkrishna on 27.01.2021 in  school premises for achieving Bala Puraskara Award from our honorable Prime Minister Shri Narendra Modi. The dignitaries on dais were Shri Dr. Prabhakar Bhat Kalladka, the President of Vivekananda Vidyavardhaka Sangha Dr. K.M Krishna Bhat, the secretary of Vivekananda Vidyavardhaka Sangha, […]

ರಾಷ್ಟ್ರೀಯ ಶಿಕ್ಷಣ ನೀತಿ 2020 – ಮಾಹಿತಿ ಕಾರ್ಯಾಗಾರ

ನೀತಿಯನ್ನು ಹೆಮ್ಮೆ ಮತ್ತು ಗರ್ವದಿಂದ ಸ್ವೀಕರಿಸಲು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ. ಎಸ್. ಯಡಪಡಿತ್ತಾಯ ಕರೆ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ವತಿಯಿಂದ ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತರುತ್ತಿರುವ “ರಾಷ್ಟ್ರೀಯ ಶಿಕ್ಷಣ ನೀತಿ – 2020” ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ವಿದ್ಯಾ ಭಾರತಿ ಸಹಯೋಗದೊಂದಿಗೆ ಸೆಪ್ಟೆಂಬರ್ 26 ರಂದು ವಿವೇಕಾನಂದ ಪದವಿ ಕಾಲೇಜಿನ ಸುವರ್ಣಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. […]

ನರೇಂದ್ರ ಪದವಿ ಪೂರ್ವ ಕಾಲೇಜು: ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

ನರೇಂದ್ರ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಉದ್ದೇಶಿತ ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ದಿನಾಂಕ 17/02/2018 ಬೆಳಗ್ಗೆ ಸಮಯ 8.30 ಕ್ಕೆ ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟವರು ಶ್ರೀ ಅನಂತಕುಮಾರ್ ಹೆಗಡೆ, ಕೌಶಲ್ಯ ಅಭಿವೃದ್ಧಿ ಹಾಗೂ ವಾಣಿಜ್ಯೋದ್ಯಮ ಸಚಿವರು ಭಾರತ ಸರಕಾರ. ತದ ನಂತರ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ದ ಅಧ್ಯಕ್ಷರಾಗಿರುವ ಶ್ರೀಯುತ ಡಾ| ಪ್ರಭಾಕರ ಭಟ್ ವಹಿಸಿದ್ದರು. […]