ಪತ್ರಿಕಾಗೋಷ್ಠಿ : ವಿವೇಕಾನಂದ ಜಯಂತಿ ಆಚರಣೆ & ರೇಡಿಯೋ ಪಾಂಚಜನ್ಯ 90.8 ಎಫ್.ಎಂ ಲೋಕಾರ್ಪಣೆ

Featured image

ಮಂಗಳೂರು :  ದ್ವನಿ ಮಾಧ್ಯಮದ ಮೂಲಕ ಸಮುದಾಯ ಸಬಲೀಕರಣದ ಸಂದೇಶವನ್ನು ಪ್ರಸಾರ ಮಾಡುವ ಸದುದ್ದೇಶದಿಂದ, ಸಮುದಾಯದಿಂದ, ಸಮುದಾಯಕ್ಕಾಗಿ, ಸಮುದಾಯವೇ ನಡೆಸುವ ರೇಡಿಯೋ ಪಾಂಚಜನ್ಯ 90.8 ಎಫ್.ಎಂ ಅನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ೧೦೦ ವರ್ಷಗಳು ಶಿಸ್ತುಬದ್ಧ ಇತಿಹಾಸದ ಹಿನ್ನೆಲೆ ಇರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಪುತ್ತೂರಿನ ಜನತೆಗಾಗಿ ಪರಿಚಯಿಸುತ್ತಿದೆ. ನಮ್ಮ ಸಮಾಜದಲ್ಲಿ ಅಕ್ಷರ ಮಾಧ್ಯಮದಲ್ಲಿ ಎಷ್ಟು ಜ್ಞಾನ ಸಂಗ್ರಹಣೆಯಾಗಿದೆಯೋ ಅಷ್ಟೇ ಆಳವಾದ ವ್ಯಾಪಕವಾದ, ಸಾಂಪ್ರದಾಯಿಕ ವಿದ್ವತ್ತು ಜನರ ಮಾತುಗಳಲ್ಲಿದ್ದು, ಅದನ್ನು ಜನಾಂಗದಿಂದ ಜನಾಂಗಕ್ಕೆ ದಾಟಿಸುವ ಉದ್ದೇಶ ಹಾಗೂ ಒಂದು […]

ವಿವೇಕಾನಂದ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗಮೇಳಕ್ಕೆ ಸಿದ್ಧತೆ

ಮುನ್ನೂರಕ್ಕೂ ಅಧಿಕ ಕಂಪೆನಿಗಳ ಸಂಪರ್ಕ ; ನೋಂದಾವಣೆ ಆರಂಭ ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಇದೇ ಪ್ರಥಮ ಬಾರಿಗೆ ನೆಹರು ನಗರದ ತನ್ನ ವಿಶಾಲ ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳವೊಂದನ್ನು ಆಯೋಜಿಸುತ್ತಿದೆ. ಗ್ರಾಮೀಣ ಪ್ರದೇಶದ ಯುವ ಸಮೂಹ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಲಕ್ಷದಲ್ಲಿರಿಸಿ ಈ ಉದ್ಯೋಗ ಮೇಳವನ್ನು ರೂಪಿಸಲಾಗಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಮೂಲ ಆಶಯವಾದ ಗ್ರಾಮಾಭಿವೃದ್ಧಿಯ ಕನಸು ಈ ಉದ್ಯೋಗಮೇಳದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈಗಾಗಲೇ ಈ ಶಿಕ್ಷಣ ಕೇಂದ್ರ ವಿವಿಧ ಗ್ರಾಮಗಳನ್ನು ದತ್ತು […]

ಶತಮಾನೋತ್ಸವ – ವಿವೇಕಾನಂದ ಜಯಂತಿ ಆಚರಣೆ ಪತ್ರಿಕಾಗೋಷ್ಠಿ 8-1-2016

Featured image

1900 ನೇ ಇಸವಿಯ ಹೊತ್ತಿಗೆ ಶಿಕ್ಷಣದ ಮಹತ್ವವನ್ನರಿತ ಅನೇಕ ಮಂದಿ ಶೈಕ್ಷಣಿಕ ರಂಗವನ್ನು ಪ್ರವೇಶಿಸಿದ್ದು, ಹತ್ತು ಹಲವು ಸ್ಥಳೀಯ ಶಾಲೆಗಳನ್ನು ಆರಂಭಿಸಿದ್ದು, ಶಿಕ್ಷಣದ ಮೂಲಕವೇ ಸರ್ವಾಂಗೀಣ ಪ್ರಗತಿ ಸಾಧ್ಯ ಎಂದು ಮನಗಂಡದ್ದೆಲ್ಲ ಇತಿಹಾಸದಲ್ಲಿ ಮಹತ್ವದ ದಾಖಲೆಯಾಗಿ ಲಭ್ಯವಾಗುತ್ತದೆ. ಹೀಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಹೊರಟವರಿಗೆ ಮಾರ್ಗದರ್ಶಿ ಸಂಸ್ಥೆಯಾಗಿ ಒಂದು ವಿದ್ಯಾಪ್ರಸಾರಕ ಕೇಂದ್ರವನ್ನು ಆರಂಭಿಸುವುದು ಅಗತ್ಯ ಎಂದು ಆ ಸಂದರ್ಭದಲ್ಲಿ ಅನೇಕ ಹಿರಿಯರು ಮನಗಂಡರು. ಇದರ ಪರಿಣಾಮವಾಗಿ 1915 ರ ಹೊತ್ತಿಗೆ ಪುತ್ತೂರು ಎಜುಕೇಶನ್ ಸೊಸೈಟಿ(ಈಗಿನ ವಿವೇಕಾನಂದ ವಿದ್ಯಾವರ್ಧಕ ಸಂಘ) ಅಸ್ಥಿತ್ವಕ್ಕೆ […]

ಶತಮಾನೋತ್ಸವ – ವಿವೇಕಾನಂದ ಜಯಂತಿ ಆಚರಣೆ ಪತ್ರಿಕಾಗೋಷ್ಠಿ

Featured image

ಪುತ್ತೂರು : 1900 ನೇ ಇಸವಿಯ ಹೊತ್ತಿಗೆ ಶಿಕ್ಷಣದ ಮಹತ್ವವನ್ನರಿತ ಅನೇಕ ಮಂದಿ ಶೈಕ್ಷಣಿಕ ರಂಗವನ್ನು ಪ್ರವೇಶಿಸಿದ್ದು, ಹತ್ತು ಹಲವು ಸ್ಥಳೀಯ ಶಾಲೆಗಳನ್ನು ಆರಂಭಿಸಿದ್ದು, ಶಿಕ್ಷಣದ ಮೂಲಕವೇ ಸರ್ವಾಂಗೀಣ ಪ್ರಗತಿ ಸಾಧ್ಯ ಎಂದು ಮನಗಂಡದ್ದೆಲ್ಲ ಇತಿಹಾಸದಲ್ಲಿ ಮಹತ್ವದ ದಾಖಲೆಯಾಗಿ ಲಭ್ಯವಾಗುತ್ತದೆ. ಹೀಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಹೊರಟವರಿಗೆ ಮಾರ್ಗದರ್ಶಿ ಸಂಸ್ಥೆಯಾಗಿ ಒಂದು ವಿದ್ಯಾಪ್ರಸಾರಕ ಕೇಂದ್ರವನ್ನು ಆರಂಭಿಸುವುದು ಅಗತ್ಯ ಎಂದು ಆ ಸಂದರ್ಭದಲ್ಲಿ ಅನೇಕ ಹಿರಿಯರು ಮನಗಂಡರು. ಇದರ ಪರಿಣಾಮವಾಗಿ 1915 ರ ಹೊತ್ತಿಗೆ ಪುತ್ತೂರು ಎಜುಕೇಶನ್ ಸೊಸೈಟಿ(ಈಗಿನ ವಿವೇಕಾನಂದ ವಿದ್ಯಾವರ್ಧಕ ಸಂಘ) ಅಸ್ಥಿತ್ವಕ್ಕೆ […]

ವಿದ್ಯಾವರ್ಧಕ ಸಂಘಕ್ಕೆ ರಾಜ್ಯಪಾಲರ ಭೇಟಿ

ವಿದ್ಯಾವರ್ಧಕ ಸಂಘಕ್ಕೆ ಕರ್ನಾಟಕ ರಾಜ್ಯಪಾಲರಾದ ವಜೂಭಾಯಿ ರುಢಬಾಯಿ ವಾಲಾರವರು 7-1-2015 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಸಂಸ್ಥೆಯ ಗಣ್ಯರು ಉಪಸ್ಥಿತರಿದ್ದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ಪ್ರಥಮ ಸ್ಥಾನ

ವಿದ್ಯಾಭಾರತಿ ವತಿಯಿಂದ ದಿನಾಂಕ 16-11-2014 ರಿಂದ 18-11-2014 ರವರೆಗೆ ರಾಜಸ್ಥಾನದ ಬಿಕನೆರ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕಿಶೋರವರ್ಗ ವಿಭಾಗದಲ್ಲಿ ವಿಷ್ಣುಕೀರ್ತಿ ಹಾಗೂ ಪ್ರನ್ವಿತ್ ಆಳ್ವ -ಇನೋವೇಟಿವ್ ವಿಭಾಗದಲ್ಲಿ ಪ್ರದರ್ಶಿಸಿದ್ದ ಸ್ಪೈ ಮೇಷೀನ್ ಮಾದರಿಯು ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತದೆ ಎಂದು ಶಾಲಾ ಮುಖ್ಯಗುರು ತಿಳಿಸಿದ್ದಾರೆ.  

Swtcha Bharath Abhiyana

More than 800 highschool students of Vivekananda Kannada and English medium school participated in swacha Bharat andolan at Puttur… Also more than 2000 college students participated in the same, selected 150 centres of Puttur town and cleaning done……