ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ.

ಮೈಸೂರಿನ ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿOಗ್‌ನಲ್ಲಿ ಮ್ಯಾಟ್ ಅಂಕಣದಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎOಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇOಜಿನಿಯರಿOಗ್ ಕಾಲೇಜು ತಂಡವು ರನ್ನರ್ ಅಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಮOಗಳೂರಿನಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ದ್ವಿತೀಯ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು. ಅಂತಿಮ ವರ್ಷದ ಎಂ.ಬಿ.ಎ ವಿಭಾಗದ ಬಬಿತ್‌ರಾಜ್, ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ನಿತ್ಯ.ಎನ್, ಪ್ರಥಮ ಎಲೆಕ್ಟ್ರಾನಿಕ್ಸ್ ವಿಭಾಗದ […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಕ್ಯಾಂಪಸ್ ಸೆಲೆಕ್ಷನ್

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಬೆಂಗಳೂರಿನ ಕಂಪನಿಯಿಂದ ಆಟೋಮೊಬೈಲ್ ಹಾಗೂ ಮೆಕ್ಯಾನಿಕಲ್ ಅಂತಿಮವರ್ಷದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಇಂಟರ್ವ್ಯೂ ಉದ್ಯೋಗ ನೇಮಕಾತಿ ನಡೆಸಲಾಯಿತು. ಇದರಲ್ಲಿ ಭಾಗವಹಿಸಿದ ಹಲವುವಿದ್ಯಾರ್ಥಿಗಳಲ್ಲಿ ಸುಮಾರು 27 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಕಂಪನಿಯವ್ಯವಸ್ಥಾಪಕರಾದ ಮನೋಹರ್- HR ಮ್ಯಾನೇಜರ್ ಹಾಗೂ ಮಂಜುನಾಥ್ HR ಎಕ್ಸಿಕ್ಯೂಟಿವ್ ನಡೆಸಿಕೊಟ್ಟರು. ಈಪ್ರಕ್ರಿಯೆಯಲ್ಲಿ ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿಯಾದ ಉಷಾ ಕಿರಣ ಯಸ್ ಯಮ್ ಹಿರಿಯ ಉಪನ್ಯಾಸಕಿ ಎಲೆಕ್ಟ್ರಾನಿಕ್ಸ್ ಮತ್ತುಕಮ್ಯುನಿಕೇಷನ್ ವಿಭಾಗ, ಪ್ರಶಾಂತ್ ಉಪನ್ಯಾಸಕರು ಮೆಕ್ಯಾನಿಕಲ್ ವಿಭಾಗ ಹಾಗೂ ಸಂಸ್ಥೆಯ ಉಪನ್ಯಾಸಕ […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಮಾಹಿತಿ ಕಾರ್ಯಗಾರ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳಿಗೆ ಕಂಪನಿಗಳಲ್ಲಿ “ಸರ್ವಿಸ್ ಇಂಜಿನಿಯರ್” ಗಳ ಪಾತ್ರ ಹಾಗೂ ಅವಶ್ಯಕತೆಗಳ ಬಗ್ಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ವಿಲಾಸ್ ಕಾದಿಲ್ಕರ್ ಅಸಿಸ್ಟೆಂಟ್ ಮ್ಯಾನೇಜರ್, ಇಶಿದ ಇಂಡಿಯಾ ಪ್ರೈವೇಟ್ ಲಿಮಿಟೆಡ್” ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು. ಇವರು ವಿದ್ಯಾರ್ಥಿಗಳೊಂದಿಗೆ ಸಂವಹನ ಮಾಡುತ್ತಾ ಪ್ರಸ್ತುತ ಕಂಪನಿಗಳಲ್ಲಿ ಸರ್ವಿಸ್ ಇಂಜಿನಿಯರ್ ಗಳ ಅವಶ್ಯಕತೆ ಅವರ ಕಾರ್ಯ ಪ್ರವೃತ್ತಿಯ ಬಗ್ಗೆ ವಿಷದವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕವೃಂದದವರು ಭಾಗವಹಿಸಿದರು.

ಮಂಗಳೂರು ವಿವಿ ಮಟ್ಟದ ಖೋ ಖೋ ಪಂದ್ಯಾಟ: ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ

ಪುತ್ತೂರು: ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪ್ರಸ್ತುತ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟದಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ಬಾಲಕರ ತಂಡವು ದ್ವಿತೀಯ ಹಾಗೂ ಬಾಲಕಿಯರ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿನಿ ದಿವ್ಯಾ ಆಲ್ ರೌಂಡರ್ ಪ್ರಶಸ್ತಿಯನ್ನು ಹಾಗೂ ಬಾಲಕರ ವಿಭಾಗದಲ್ಲಿ ಪ್ರಥಮ ಬಿಎಸ್ ಸ್ಸಿ ವಿದ್ಯಾರ್ಥಿ ಸುಹಾಸ್ ಬೆಸ್ಟ್ ಅಟ್ಯಾಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿಕುಮಾರಿ […]

ಬಜೆಟ್ ಅಧಿವೇಶನದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಭಾಗಿ

ಪುತ್ತೂರು : ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇದರ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಬಜೆಟ್ ಅಧಿವೇಶನಕ್ಕೆ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು, ವಿಭಾಗ ಮುಖ್ಯಸ್ಥೆ ಅನಿತಾ ಕಾಮತ್ ಹಾಗೂ ಉಪನ್ಯಾಸಕಿ ಕವಿತಾ ಉಪಸ್ಥಿತರಿದ್ದರು.

ವಿವೇಕಾನಂದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾಗಿ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕ

ಪುತ್ತೂರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಉಪಪ್ರಾಂಶುಪಾಲರಾಗಿ ಕಾಲೇಜಿನ ಭೌತಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕಗೊಂಡಿದ್ದಾರೆ. ಕಾಲೇಜಿನ ಸಹಾಯಕ ಪರೀಕ್ಷಾಂಗ ಕುಲಸಚಿವರಾಗಿ ಸಸ್ಯಶಾಸ್ತç ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ ಗಣರಾಜ ಭಟ್ ಎಸ್ ನೇಮಕಗೊಂಡಿದ್ದು, ಐಕ್ಯೂಎಸಿ ಸಂಯೋಜಕರಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಇವರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಕಾಲೇಜಿನ ಆಡಳಿತ ಮಂಡಳಿ ನಿಯುಕ್ತಿಗೊಳಿಸಿದೆ.

ವಿವೇಕಾನಂದ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ 67 ವಿದ್ಯಾರ್ಥಿಗಳು ಆಯ್ಕೆ

Featured image

ಪುತ್ತೂರು: ಬೆಂಗಳೂರಿನ ಟಾಟಾ ಇಲೆಕ್ಟ್ರಾನಿಕ್ಸ್ ಸಿಸ್ಟಂ ಸೊಲ್ಯೂಷನ್ ಇವರು ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜು ಇಲ್ಲಿಯ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ನಡೆಸಿದ್ದು ಒಟ್ಟು 67 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದಲ್ಲಿ ಭಾಗವಹಿಸಿ ಹುದ್ದೆಗಳಿಗೆ ಆಯ್ಕೆಗೊಂಡಿರುತ್ತಾರೆ.ವಿದ್ಯಾರ್ಥಿಗಳು ಪದವಿಯ ಅಂತಿಮ ಪರೀಕ್ಷೆಯನ್ನು ಪೂರ್ಣಗೊಳಿಸಿ ಜುಲೈ ತಿಂಗಳಿನಲ್ಲಿ ಹುದ್ದೆಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಹಾಗೂ ಉದ್ಯೋಗ ಹಾಗೂ ತರಬೇತಿ ಘಟಕದ ಸಂಯೋಜಕಿ […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “Carrier selection and building”ವಿಷಯದಲ್ಲಿ ಮಾಹಿತಿ ಕಾರ‍್ಯಗಾರ

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಆಟೋಮೊಬೈಲ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ “Carrier selection and building” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬಂದ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಯು ಆದ ಶಿವಕಿರಣ್ ಇವರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಅವರಿಗಿರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಮುರಳೀಧರ್ ಯಸ್ ಇವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ವಿಷ್ಣುಮೂರ್ತಿ […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಿಕಲ್ ವೆಹಿಕಲ್ ಟೆಕ್ನಾಲಜಿ ವಿಷಯದಲ್ಲಿ ಸೆಮಿನಾರ್

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನೆಹರು ನಗರ ಪುತ್ತೂರು ಇಲ್ಲಿನ ಆಟೋಮೊಬೈಲ್ ಮತ್ತುಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ ವಿಷಯದಬಗ್ಗೆ ಸೆಮಿನಾರ್ ಜರು ಗಿತು. ಸಂಪನ್ಮೂಲ ವ್ಯಕ್ತಿಯಾಗಿ ವಿಟ್ಲ ಸರಕಾರಿ ಐ ಟಿ ಐ ಕಾಲೇಜಿನ ಉಪನ್ಯಾಸಕ ಶ್ರೀ ಮಂಜೇಶ್ಕುಮಾರ್ ಎಂ ಭಾಗವಹಿಸಿ ಎಲೆಕ್ಟ್ರಿಕ್ ವೆಹಿಕಲ್ ತಂತ್ರಜ್ಞಾನದ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡಿದರು.ಪ್ರಾಂಶುಪಾಲರಾದ ಮುರಳಿಧರ್ ಯಸ್ ಇವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ವಿಭಾಗಮುಖ್ಯಸ್ಥರಾದ ವಿಷ್ಣುಮೂರ್ತಿ ಎಚ್ ಆಟೋಮೊಬೈಲ್ ವಿಭಾಗ ಮುಖ್ಯಸ್ಥರಾದ ಶಿವಶಂಕರ್ […]

ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ಕೆಡ್ಡಸ ಹಬ್ಬ

ದಿನಾಂಕ ೧೪.೨.೨೦೨೫ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಕೆಡ್ಡಸ ಹಬ್ಬ ಆಚರಿಸಲಾಯಿತು.ಕಾರ್ಯಕ್ರಮದ ಮೊದಲಿಗೆ ತುಳಸಿಕಟ್ಟೆಯ ಮುಂದೆ ಗೋಮಯದಿಂದ ಶುದ್ಧೀಕರಿಸಿ, ಭೂಮಿ ದೇವಿಯ ಸಾನಿಧ್ಯ ರಚಿಸಿ, ದೀಪಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಕಾಯಿ, ಅರಶಿನ – ಕುಂಕುಮ, ಪಚ್ಚೆ ಹಸಿರಿನ ಹುಡಿ, ವೀಳ್ಯದೆಲೆ ಇತ್ಯಾದಿಗಳನ್ನು ಭೂಮಿ ದೇವಿಯ ಸ್ನಾನಕೋಸ್ಕರ ಇಟ್ಟು ಹುರುಳಿ, ಹೆಸರುಕಾಳು, ಒಣಕೊಬ್ಬರಿ, ಕಡಲೆಕಾಯಿಗಳ ಮಿಶ್ರಣ(ನನ್ನೇರಿ) ಇದರೊಂದಿಗೆ ತುಳುನಾಡಿನ ವಿವಿಧ ಭಕ್ಷö್ಯಗಳನ್ನು ಹಿರಿಯ ತಾಯಂದಿರು ಭೂಮಿಗೆ ಎಣ್ಣೆ ಹಾಲು ಹಾಕಿ ಬಡಿಸಿದರು. ವಿದ್ಯಾರ್ಥಿಗಳು […]

ಜೆ ಇ ಇ ಮೈನ್ಸ್‌ – 2025 ಪ್ರವೇಶ ಪರೀಕ್ಷೆ : ವಿವೇಕಾನಂದ ಪದವಿಪೂರ್ವಕಾಲೇಜಿನ ವಿದ್ಯಾರ್ಥಿ ಸಹನ್‌ ಕೆ.ಎಲ್‌ ಗೆ 99.28 ಪರ್ಸೆಂಟೈಲ್‌

ಕೇಂದ್ರ ಸರಕಾರದ NTA ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆ ಇ ಇ ಮೈನ್ಸ್‌-2025 ರಪ್ರಥಮ ಹಂತದ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮಸಾಧನೆ ಮಾಡಿರುತ್ತಾರೆ. ಅನೇಕ ವಿದ್ಯಾರ್ಥಿಗಳು 90 ಪರ್ಸೆಂಟೈಲ್‌ಗಳಿಗಿಂತ ಅಧಿಕ ಅಂಕಗಳನ್ನು ಪಡೆದುಕಾಲೇಜಿಗೆ ಕೀರ್ತಿ ತಂದಿರುತ್ತಾರೆ.ಅತ್ಯುತ್ತಮ ಅಂಕಗಳನ್ನು (ಪರ್ಸೆಂಟೈಲ್) ‌ಪಡೆದ ವಿದ್ಯಾರ್ಥಿಗಳ ವಿವರ.ಸಹನ್‌ ಕೆ.ಎಲ್‌ 99.28 ಪರ್ಸೆಂಟೈಲ್‌ (ಪುತ್ತೂರು – ಸುಳ್ಯಪದವಿನ ಲಕ್ಷ್ಮಣ್‌ ಕೆ ಹಾಗೂ ನಿರ್ಮಲಾಕೆ.ಎ ದಂಪತಿಗಳ ಪುತ್ರ.)̧ ಆಶಿಶ್‌ ಎಸ್.ಜಿ 96.61 ಪರ್ಸೆಂಟೈಲ್‌ (ಬೆಳ್ತಂಗಡಿ ತಾಲೂಕಿನ ಕೆ.ಶ್ಯಾಮರಾಜ ಶರ್ಮ ಹಾಗೂ […]

ವಿವೇಕಾನಂದ ಕಾಲೇಜಿನ ಎನ್‌ಸಿಸಿ ಕೆಡೆಟ್ ಗಳ ಅಗ್ರಮಾನ್ಯ ಸಾಧನೆ ದೆಹಲಿಯ ಆರ್‌ಡಿಸಿ ಪರೇಡ್ ನಲ್ಲಿ ಭಾಗವಹಿದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ

ಪುತ್ತೂರು, ಫೆ. ೧೦: ಇಂದು ನಮ್ಮ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ನಮ್ಮ ಕಾಲೇಜಿನ ಹೆಸರನ್ನು ದೇಶದಾದ್ಯಂತ ಪಸರಿಸಿದ್ದಾರೆ. ಬದುಕಿನ ಈ ಹಂತದಲ್ಲಿ ಆರ್‌ಡಿಸಿ ಪರೇಡ್ ನಲ್ಲಿ ಭಾಗವಹಿಸಿ ಮಹತ್ತರ ಸಾಧನೆಯನ್ನು ಮಾಡಿದ್ದಾರೆ. ಇವರ ಸಾಧನೆ ಮತ್ತಷ್ಟು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಇಲ್ಲಿ ಎನ್‌ಸಿಸಿ ಘಟಕ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ ದೆಹಲಿಯ ಗಣರಾಜ್ಯೋತ್ಸವ […]